Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಶಿಕ್ಷಕರ ನಿಂದನೆ: ‘4 ನಿಮಿಷದಲ್ಲಿ 52 ಬಾರಿ ಸಾರಿ’ ಹೇಳಿದ ವಿದ್ಯಾರ್ಥಿಯಿಂದ ಶಾಲೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಯತ್ನ | Watch video

30/11/2025 12:19 PM

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್ ನಲ್ಲಿಟ್ಟ `ಹಿಟ್ಟು’ ಆರೋಗ್ಯಕ್ಕೆ ಹಾನಿಕಾರಕ.!

30/11/2025 12:11 PM

ಮಂಗಳ ಗ್ರಹದಂತಹ ಪರಿಸ್ಥಿತಿಗಳಲ್ಲಿ ಡ್ರೋನ್ ಗಳನ್ನು ಹಾರಿಸಲು ಪ್ರಯತ್ನಿಸುತ್ತಿರುವ ಜನರಲ್ ಝೆಡ್ ನ್ನು ಪ್ರಶಂಸಿದ ಪ್ರಧಾನಿ ಮೋದಿ | Mann ki baat

30/11/2025 12:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಂದಿನಿ ಹಾಲಿನ ದರ ಹೆಚ್ಚಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ: BJP ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ
KARNATAKA

ನಂದಿನಿ ಹಾಲಿನ ದರ ಹೆಚ್ಚಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ: BJP ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ

By kannadanewsnow0915/09/2024 2:31 PM

ಬೆಂಗಳೂರು: ರಾಜ್ಯ ಸರ್ಕಾರವು ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ; ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ರಾಜ್ಯ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದೆ ಸೇಡಂನ ಬಿಜೆಪಿಯ ಮಾಜಿ ಶಾಸಕ ಎಂದು ರಾಜಕುಮಾರ ಪಾಟೀಲ ತೇಲ್ಕೂರ ಅವರು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಿನ್ನೆ ಮಾಗಡಿಯಲ್ಲಿ ಸಹಕಾರ ಸಚಿವರಿಗೆ ಹಾಲಿನ ದರ ಏರಿಕೆ ಮಾಡುವಂತೆ ಸೂಚಿಸಿರುವುದು ಖಂಡನೀಯ. ಈಗಾಗಲೇ ರಾಜ್ಯದ ಜನತೆ ನೀರು, ವಿದ್ಯುತ್, ಮನೆ ಬಾಡಿಗೆ ಸೇರಿದಂತೆ ಅನೇಕ ದರ ಏರಿಕೆಯ ಆಘಾತದೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ ಎಂದಿರುವ ಅವರು, ರಾಜ್ಯ ಸರ್ಕಾರವು ಮೊದಲು ರೈತರ ಹಾಲಿನ ಸಬ್ಸಿಡಿ ಹಣ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ನಂದಿನಿಯ ಎಲ್ಲ ಮಾದರಿಯ ಹಾಲಿನ ದರ ಕಳೆದ ಜೂನ್‍ನಲ್ಲೇ ಪ್ರತಿ ಲೀಟರ್‍ಗೆ 2 ರೂ 10 ಪೈಸೆಗೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಪ್ರತಿ ಲೀಟರ್ ಟೋನ್ಡ್ ಹಾಲು 42 ರಿಂದ 44 ಕ್ಕೆ, ಸಮೃದ್ಧಿ ಹಾಲು 51 ರಿಂದ 53, ಶುಭಂ ಹಾಲು 48 ರಿಂದ 50 ಹೀಗೆ ಎಲ್ಲ ಮಾದರಿಯ ಹಾಲಿನ ದರ ಏರಿಕೆ ಮಾಡಿದ್ದಾರೆ. ರಾಜ್ಯದ ಜನತೆ ನಮಗೆ 50 ಎಂ.ಎಲ್ ಹೆಚ್ಚಿಗೆ ಬೇಕೆಂದು ಯಾರು ಕೇಳಿರಲಿಲ್ಲ, ಆದರೂ ರಾಜ್ಯ ಸರ್ಕಾರ ಮೊಂಡುತನದಿಂದ, ಭಂಡತನದಿಂದ ನಾವು ನಂದಿನಿ ಹಾಲಿನ ದರ ಏರಿಕೆ ಮಾಡಿಲ್ಲ, 50 ಎಂ.ಎಲ್ ಹೆಚ್ಚಳ ನೀಡಿದ್ದೇವೆಂದು ರಾಜ್ಯದ ಹಾಗೂ ಬೆಂಗಳೂರು ನಗರದ ಜನತೆಗೆ ಮಕ್ಮಲ್ ಟೋಪಿ ಹಾಕಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ರಾಜ್ಯದ ರೈತರ ಹೆಸರಿನಲ್ಲಿ, ರಾಜ್ಯದÀ ಜನತೆಯ ಮರ್ಜಿ ಕಾಯದೇ ಈಗ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡಲು ಸೂಚಿಸಿರುವುದು ಸರಿಯಲ್ಲ. ಈಗಾಗಲೇ ರಾಜ್ಯ ಸರ್ಕಾರ ಮತ್ತು ಕೆ.ಎಂ.ಎಫ್ ಹಾಲು ಉತ್ಪಾದಕರಿಗೆ ಸಬ್ಸಿಡಿಯ ಅಂದಾಜು 865 ಕೋಟಿ ರೂ. ಬಾಕಿ ಉಳಿಸಿಕೊಂಡಿರುವ ಮಾಹಿತಿಯಿದೆ. ಮೊದಲು ತಾವು ರೈತರಿಗೆ ನೀಡಬೇಕಾದ ಹಾಲಿನ ಸಬ್ಸಿಡಿ ಪೆÇ್ರೀತ್ಸಾಹಧನ ಬಿಡುಗಡೆಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ರಾಜ್ಯ ಸರ್ಕಾರ ಹೇಗೆ ರೈತರಿಗೆ ಪಂಗನಾಮ ಹಾಕುತ್ತದೆಯೆಂದರೆ 100 ಲೀಟರ್ ಹಾಲನ್ನು ಹಾಲಿನ ಕೇಂದ್ರಗಳಿಗೆ ರೈತರು ನೀಡಿದರೆ ಅದರಲ್ಲಿ ಕೇವಲ 40 ಲೀಟರ್‍ಗೆ ಮಾತ್ರ ಪೆÇ್ರೀತ್ಸಾಹದ ಸಬ್ಸಿಡಿ ಹಣ ನೀಡುತ್ತದೆ. ಇದರಲ್ಲಿ ಗುಡ್ ಮಿಲ್ಕ್, ಫ್ಯಾಟ್ ಮಿಲ್ಕ್ ಎಂದು ಹೇಳಿ ಇದರಲ್ಲಿ ಹಾಲಿನ ಗುಣಮಟ್ಟ ಕಡಿಮೆಯಿದೆ ಎಂದು ಹೇಳಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ, ನಾವು ಅಧಿಕಾರಕ್ಕೆ ಬಂದರೆ ಒಂದು ಲೀಟರ್ ಹಾಲಿನ ಸಬ್ಸಿಡಿ ಹಣವನ್ನು 7 ರೂಪಾಯಿಗೆ ಹೆಚ್ಚಿಸುತ್ತೇವೆಂದು ಹೇಳಿದ್ದರು. ಈಗ ಅಧಿಕಾರಕ್ಕೆ ಬಂದು 1 ವರ್ಷವಾದರೂ ಈ ಬಗ್ಗೆ ಗಮನ ಹರಿಸಿಲ್ಲ, ಸಂಪೂರ್ಣವಾಗಿ ಮರೆತು ಹೋಗಿದ್ದಾರೆ. ಮೊದಲು ಇದನ್ನು ನೆನಪು ಮಾಡಿಕೊಂಡು ಜಾರಿಗೊಳಿಸಲು ಮುಂದಾಗಬೇಕು. ಗೋವಿನ ಆಹಾರವಾದ ಹಿಂಡಿ, ಬೂಸಾಗಳ ಬೆಲೆ ಗಗನಕ್ಕೇರಿದೆ. ಮೇವೂ ಸಹ ಸಿಗುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ ಹೈನುಗಾರಿಕೆ ನಷ್ಟದಲ್ಲಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಗಮನ ಸೆಳೆದಿದ್ದಾರೆ.

BIG UPDATE: ‘ಮನೀಶ್ ಸಿಸೋಡಿಯಾ’ ಮುಂದಿನ ದೆಹಲಿ ಸಿಎಂ ಅಲ್ಲ: ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ | Arvind Kejriwal

BREAKING : ಎರಡು ದಿನಗಳಲ್ಲಿ `CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

Share. Facebook Twitter LinkedIn WhatsApp Email

Related Posts

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್ ನಲ್ಲಿಟ್ಟ `ಹಿಟ್ಟು’ ಆರೋಗ್ಯಕ್ಕೆ ಹಾನಿಕಾರಕ.!

30/11/2025 12:11 PM2 Mins Read

ALERT : ಪುರುಷರೇ 40 ವರ್ಷದ ನಂತರ ಈ 4 ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ಮರೆಯದಿರಿ.!

30/11/2025 12:01 PM2 Mins Read

SHOCKING : ಮನೆ ಮುಂದೆ ಆಟವಾಡೋ ಮಕ್ಕಳ ಬಗ್ಗೆ ಎಚ್ಚರ : ಮಗುವಿನ ಕಾರು ಹತ್ತಿಸಿ ಚಾಲಕ ಅಟ್ಟಹಾಸ.!

30/11/2025 11:37 AM1 Min Read
Recent News

Shocking: ಶಿಕ್ಷಕರ ನಿಂದನೆ: ‘4 ನಿಮಿಷದಲ್ಲಿ 52 ಬಾರಿ ಸಾರಿ’ ಹೇಳಿದ ವಿದ್ಯಾರ್ಥಿಯಿಂದ ಶಾಲೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಯತ್ನ | Watch video

30/11/2025 12:19 PM

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್ ನಲ್ಲಿಟ್ಟ `ಹಿಟ್ಟು’ ಆರೋಗ್ಯಕ್ಕೆ ಹಾನಿಕಾರಕ.!

30/11/2025 12:11 PM

ಮಂಗಳ ಗ್ರಹದಂತಹ ಪರಿಸ್ಥಿತಿಗಳಲ್ಲಿ ಡ್ರೋನ್ ಗಳನ್ನು ಹಾರಿಸಲು ಪ್ರಯತ್ನಿಸುತ್ತಿರುವ ಜನರಲ್ ಝೆಡ್ ನ್ನು ಪ್ರಶಂಸಿದ ಪ್ರಧಾನಿ ಮೋದಿ | Mann ki baat

30/11/2025 12:10 PM

ALERT : ಪುರುಷರೇ 40 ವರ್ಷದ ನಂತರ ಈ 4 ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ಮರೆಯದಿರಿ.!

30/11/2025 12:01 PM
State News
KARNATAKA

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್ ನಲ್ಲಿಟ್ಟ `ಹಿಟ್ಟು’ ಆರೋಗ್ಯಕ್ಕೆ ಹಾನಿಕಾರಕ.!

By kannadanewsnow5730/11/2025 12:11 PM KARNATAKA 2 Mins Read

ಚಪಾತಿ ಅನೇಕ ಜನರ ದೈನಂದಿನ ಆಹಾರದ ಭಾಗವಾಗಿದೆ. ಮಹಿಳೆಯರು ಪ್ರತಿದಿನ ಪರಾಠಾ, ಪೂರಿ ಮತ್ತು ಚಪಾತಿಗಳನ್ನು ತಯಾರಿಸಲು ಹೆಚ್ಚಿನ ಪ್ರಮಾಣದ…

ALERT : ಪುರುಷರೇ 40 ವರ್ಷದ ನಂತರ ಈ 4 ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ಮರೆಯದಿರಿ.!

30/11/2025 12:01 PM

SHOCKING : ಮನೆ ಮುಂದೆ ಆಟವಾಡೋ ಮಕ್ಕಳ ಬಗ್ಗೆ ಎಚ್ಚರ : ಮಗುವಿನ ಕಾರು ಹತ್ತಿಸಿ ಚಾಲಕ ಅಟ್ಟಹಾಸ.!

30/11/2025 11:37 AM

BREAKING : ಬೆಂಗಳೂರಲ್ಲಿ ಮಗುವಿನ ತಲೆಯ ಮೇಲೆ ಹರಿದ ಕಾರು : ಪವಾಡ ಸದೃಶ್ಯದಲ್ಲಿ ಪಾರಾದ ಬಾಲಕ!

30/11/2025 11:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.