ನಂದಿನಿ ಹಾಲಿನ ದರ ಹೆಚ್ಚಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ: BJP ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ

ಬೆಂಗಳೂರು: ರಾಜ್ಯ ಸರ್ಕಾರವು ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ; ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ರಾಜ್ಯ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದೆ ಸೇಡಂನ ಬಿಜೆಪಿಯ ಮಾಜಿ ಶಾಸಕ ಎಂದು ರಾಜಕುಮಾರ ಪಾಟೀಲ ತೇಲ್ಕೂರ ಅವರು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಿನ್ನೆ ಮಾಗಡಿಯಲ್ಲಿ ಸಹಕಾರ ಸಚಿವರಿಗೆ ಹಾಲಿನ ದರ ಏರಿಕೆ ಮಾಡುವಂತೆ ಸೂಚಿಸಿರುವುದು ಖಂಡನೀಯ. ಈಗಾಗಲೇ ರಾಜ್ಯದ ಜನತೆ ನೀರು, ವಿದ್ಯುತ್, ಮನೆ ಬಾಡಿಗೆ ಸೇರಿದಂತೆ … Continue reading ನಂದಿನಿ ಹಾಲಿನ ದರ ಹೆಚ್ಚಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ: BJP ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ