Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM

IND vs AUS LIVE : ಸಿಡ್ನಿಯಲ್ಲಿ ‘ರೋಹಿತ್ ಶರ್ಮಾ’ ಘರ್ಜನೆ.. ಅದ್ಭುತ ಶತಕ ; ‘ಕೊಹ್ಲಿ’ ಅರ್ಧಶತಕ

25/10/2025 3:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ
KARNATAKA

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

By kannadanewsnow0925/10/2025 3:41 PM

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ ಹುಟ್ಟಿದ ಹಬ್ಬ ನಾಳೆಯಾಗಿದೆ. ಈ ಹಿನ್ನಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ, ಅವರ ಹುಟ್ಟಿದ ಹಬ್ಬವನ್ನು ಆಚರಿಸಲಿದ್ದಾರೆ.

ಈ ಬಗ್ಗೆ ಶಾಸಕರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದ ರಾಜಕಾರಣದ ಧ್ರುವತಾರೆ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ನವರ ಹುಟ್ಟುಹಬ್ಬ ದ ಪ್ರಯುಕ್ತ ದಿನಾಂಕ:-26-10-2025 ರಂದು ಬೆಳಗ್ಗೆ 10:30 ಕ್ಕೆ ಸಾಗರದ ಉಪವಿಭಾಗೀಯ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದಿದೆ.

ಇನ್ನೂ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂಬುದಾಗಿ ತಿಳಿಸಿದೆ.

ನಾಳೆ ಸೊರಬದ ಬಂಗಾರ ದಾಮದಲ್ಲಿ ನಮನ-ಚಿಂತನ ಸನ್ಮಾನ ಕಾರ್ಯಕ್ರಮ ಆಯೋಜನೆ

ದಿನಾಂಕ: 26-10-2025ರ ಭಾನುವಾರದ ನಾಳೆ ರಾಜ್ಯ ಕಂಡ ದೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ’ನವರ 93ನೇ ಹುಟ್ಟು ಹಬ್ಬದ ಅಂಗವಾಗಿ ಬೆಳಗ್ಗೆ-10.00 ಗಂಟೆಗೆ ಸರಿಯಾಗಿ ಸೊರಬದ ರಂಗಮಂದಿರ ಆವರಣದಲ್ಲಿ ನಮನ-ಚಿಂತನ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂಬುದಾಗಿ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಈ ಸಮಾರಂಭದಲ್ಲಿ ಸಚಿವರಾದಂತ ಕೆ.ಹೆಚ್ ಮುನಿಯಪ್ಪ, ಆರ್.ವಿ.ದೇಶಪಾಂಡೆ, ಸಂತೋಷ್ ಲಾಡ್, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಮಾರಂಭದ ಅಂಗವಾಗಿ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಅಮೋಘ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ. ಅಲ್ಲದೇ ಸಂಜೆ 6.30 ಕ್ಕೆ ಸರಿಯಾಗಿ ಬಂಗಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. “ಆಳ್ವಾಸ್ ಸಂಸ್ಥೆ ವತಿಯಿಂದ ಸಾಂಸ್ಕ್ರತಿಕ ವೈಭವ” “ಆಳ್ವಾಸ್ ಸಂಸ್ಥೆ ವತಿಯಿಂದ ಸಾಂಸ್ಕ್ರತಿಕ ವೈಭವ” “ಆಳ್ವಾಸ್ ಸಂಸ್ಥೆ ವತಿಯಿಂದ ಸಾಂಸ್ಕ್ರತಿಕ ವೈಭವದ” ಅಮೋಘ ಜಾನಪದ ನೃತ್ಯ, ಭರತ ನಾಟ್ಯ ಹಾಗೂ ವಿವಿಧ ಕಲಾಪ್ರಕಾರಗಳ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

BREAKING : ಬೆಂಗಳೂರಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರ : ರಾಜ್ಯ ಸರ್ಕಾರ & ‘GBA’ ಗೆ ಹೈಕೋರ್ಟ್ ನೋಟಿಸ್  ಜಾರಿ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM3 Mins Read

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

25/10/2025 3:05 PM1 Min Read

ನಮಗೆ RSS ಮಾತ್ರ ಶತ್ರುವಲ್ಲ, ಅಸಮಾನತೆಯ ವ್ಯವಸ್ಥೆ ಶತ್ರು: ನಟ ಚೇತನ್ ಅಹಿಂಸಾ

25/10/2025 3:02 PM1 Min Read
Recent News

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM

IND vs AUS LIVE : ಸಿಡ್ನಿಯಲ್ಲಿ ‘ರೋಹಿತ್ ಶರ್ಮಾ’ ಘರ್ಜನೆ.. ಅದ್ಭುತ ಶತಕ ; ‘ಕೊಹ್ಲಿ’ ಅರ್ಧಶತಕ

25/10/2025 3:36 PM

History! ದಾಖಲೆ ಬರೆದ ‘ವಿರಾಟ್ ಕೊಹ್ಲಿ’ ; ಏಕದಿನ ಕ್ರಿಕೆಟ್’ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ ಹೆಗ್ಗಳಿಕೆ

25/10/2025 3:23 PM
State News
KARNATAKA

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

By kannadanewsnow0925/10/2025 3:47 PM KARNATAKA 3 Mins Read

ಬೆಂಗಳೂರು: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಎನ್ನುವುದೇ ಬೋಗಸ್. ದುಡ್ಡು ಹೊಡೆಯುವುದಕ್ಕೆ ಮಾಡಿರುವ ಸುಲಿಗೆ ಕಾರ್ಯಕ್ರಮ ಇದಾಗಿದೆ. ಯಾರೂ ಖಾತಾ…

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

25/10/2025 3:05 PM

ನಮಗೆ RSS ಮಾತ್ರ ಶತ್ರುವಲ್ಲ, ಅಸಮಾನತೆಯ ವ್ಯವಸ್ಥೆ ಶತ್ರು: ನಟ ಚೇತನ್ ಅಹಿಂಸಾ

25/10/2025 3:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.