ಮಾಜಿ ಸಿಎಂ ಯಡಿಯೂರಪ್ಪಗೆ ಸುಸ್ತಾಗಲಿ, ನಿವೃತ್ತಿಯಾಗಲಿ ಇಲ್ಲ – ಸಿಎಂ ಬೊಮ್ಮಾಯಿ

ನವದೆಹಲಿ : ಮುಂದಿನ ಚುನಾವಣೆಯಲ್ಲಿ ( Karnataka Assembly Election 2022 ) ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. BREAKING NEWS: ವೊಡಾಫೋನ್ ಐಡಿಯಾ ಸಿಇಒ ರವೀಂದರ್ ಟಕ್ಕರ್ ರಾಜೀನಾಮೆ, ಸಿಎಫ್ಒ ಅಕ್ಷಯ ಮೂಂಡ್ರಾ ಪದೋನ್ನತಿ | Vodafone Idea CEO Ravinder Takkar ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ( Farmer CM … Continue reading ಮಾಜಿ ಸಿಎಂ ಯಡಿಯೂರಪ್ಪಗೆ ಸುಸ್ತಾಗಲಿ, ನಿವೃತ್ತಿಯಾಗಲಿ ಇಲ್ಲ – ಸಿಎಂ ಬೊಮ್ಮಾಯಿ