ಮಾಜಿ ಸಿಎಂ ಯಡಿಯೂರಪ್ಪ ನಮಗೆ ‘ಗಾಡ್ ಫಾದರ್’ : ಹೊಳಲ್ಕೆರೆ ಬಿಜೆಪಿ ಶಾಸಕ ಚಂದ್ರಪ್ಪ ರಘು ಚಂದನ್ ಹೇಳಿಕೆ

ಬೆಂಗಳೂರು : ಚಿತ್ರದುರ್ಗದ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಈಗ ಶಾಸಕ ಹೊಳಲ್ಕೆರೆ ಚಂದ್ರಪ್ಪ ಅವರ ಮನವರಿಸಲು ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಯಶಸ್ವಿಯಾಗಿದ್ದು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ನಂತರ ಹೊಳಲ್ಕೆರೆ ಶಾಸಕ ಚಂದ್ರಪ್ಪ ಮಗ ರವಿಚಂದ್ರನ್ ಮಾತನಾಡಿ ಯಡಿಯೂರಪ್ಪ ಅವರು ನಮಗೆ ಗಾಡ್ ಫಾದರ್ ಇದ್ದಂತೆ ಎಂದು ತಿಳಿಸಿದರು. BIG UPDATE : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ನಾಳೆ ಡಿಸ್ಚಾರ್ಜ್ ನರೇಂದ್ರ ಮೋದಿ ಕೈ ಬಲಪಡಿಸಲು … Continue reading ಮಾಜಿ ಸಿಎಂ ಯಡಿಯೂರಪ್ಪ ನಮಗೆ ‘ಗಾಡ್ ಫಾದರ್’ : ಹೊಳಲ್ಕೆರೆ ಬಿಜೆಪಿ ಶಾಸಕ ಚಂದ್ರಪ್ಪ ರಘು ಚಂದನ್ ಹೇಳಿಕೆ