BIGG NEWS : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ದಲಿತರಿಗೆ ಉಪಮುಖ್ಯಮಂತ್ರಿ ಪಟ್ಟ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಕೋಲಾರ : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. BIG NEWS: ಭೀಕರ ರಸ್ತೆ ಅಪಘಾತದಲ್ಲಿ ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ʻರೋಹಿತ್ ಭಾಟಿʼ ಸಾವು | Rohit Bhati Dies ಕೋಲಾರದ ಮಾಲೂರಿನಲ್ಲಿ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳಾ ಸಂಘಗಳ ಸಾಲ ಮನ್ನಾ ಮಾಡಲಾಗುವುದು. ಸಬ್ಸಿಡಿಯಡಿ ಇನ್ನೂ ಹೆಚ್ಚಿನ ಸಾಲ ನೀಡಲಾಗುವುದು. ಪ್ರತಿ ಪಂಚಾಯಿತಿಯಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಹಾಗೂ … Continue reading BIGG NEWS : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ದಲಿತರಿಗೆ ಉಪಮುಖ್ಯಮಂತ್ರಿ ಪಟ್ಟ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ