Breaking news:‌ ಮಂಗಳೂರಿಗೆ ಆಗಮಿಸಿದ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ… ಏರ್‌ಪೋರ್ಟ್‌ನಿಂದ ನೆಟ್ಟಾರಿಗೆ ಪ್ರಯಾಣ

ಮಂಗಳೂರು: ಮಾಜಿ ಸಿಎಂ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಇಂದು ಮಂಗಳೂರಿಗೆ ಆಗಮಿಸಿದ್ದು, ಏರ್‌ಪೋರ್ಟ್‌ನಿಂದ ನೆಟ್ಟಾರಿಗೆ ಪ್ರಯಾಣ ಬೆಳೆಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆ ಸುಳ್ಯಾ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ಕುಮಾರಸ್ವಾಮಿ ಅವರು ಪ್ರಯಾಣ ಬೆಳೆಸಿದ್ದಾರೆ. ನೆಟ್ಟಾರಿನಲ್ಲಿ ಹತ್ಯೆಯಾದ ಪ್ರವೀಣ್‌ ಮನೆಗೆ ಕುಮಾರಸ್ವಾಮಿ ಭೇಟಿ ನೀಡಲಿದ್ದು, ಪ್ರವೀಣ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ. ನಿನ್ನೆ ಮಂಗಳೂರಿಗೆ ಭೇಟಿ ನೀಡುವುದಾಗಿ ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದರು. ಅದರಂತೆಯೇ ಇಂದು ಮಂಗಳೂರಿಗೆ ಆಗಮಿಸಿದ್ದಾರೆ. Breaking news:‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ʻಚಿನ್ನದ ಪದಕʼ ಗೆದ್ದ … Continue reading Breaking news:‌ ಮಂಗಳೂರಿಗೆ ಆಗಮಿಸಿದ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ… ಏರ್‌ಪೋರ್ಟ್‌ನಿಂದ ನೆಟ್ಟಾರಿಗೆ ಪ್ರಯಾಣ