ಉತ್ತರ ಕನ್ನಡ ಜನತೆಯ ಬೆಂಬಲಕ್ಕೆ ನಿಂದ ಮಾಜಿ ಸಿಎಂ ಕುಮಾರಸ್ವಾಮಿ: ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಆಗ್ರಹ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಸೂಪರ್ ಸ್ಪಶಾಲಿಟಿ ಆಸ್ಪತ್ರೆಗಾಗಿ ( Super Specialty Hospital ) ಜನತೆ ಟ್ವಿಟ್ಟರ್ ( Twitter ) ಮೂಲಕ ಅಭಿಯಾನ ಆರಂಭಿಸಿದ್ದಾರೆ. ಈ ಜನತೆಯ ಬೆಂಬಲಕ್ಕೆ ನಿಂತಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಕೂಡ ಸರ್ಕಾರಕ್ಕೆ ಜನತೆಯ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. BIG NEWS: ಇನ್ಮುಂದೆ ಪಿಡಿಓಗಳ ‘ಡಿಜಿಟಲ್ ಸಹಿ’ ಇಲ್ಲದ ಯಾವುದೇ ಪ್ರಮಾಣಪತ್ರಗಳು ಅಮಾನ್ಯ – ರಾಜ್ಯ ಸರ್ಕಾರ … Continue reading ಉತ್ತರ ಕನ್ನಡ ಜನತೆಯ ಬೆಂಬಲಕ್ಕೆ ನಿಂದ ಮಾಜಿ ಸಿಎಂ ಕುಮಾರಸ್ವಾಮಿ: ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಆಗ್ರಹ