BIG NEWS: ‘ಸಚಿವ ಅಶ್ವತ್ಥನಾರಾಯಣ’ ವಿರುದ್ಧ ‘ಮಾಜಿ ಸಿಎಂ ಕುಮಾರಸ್ವಾಮಿ’ ಸ್ಪೋಟಕ ಬಾಂಬ್.!

ಬೆಂಗಳೂರು: ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ? ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ( Minister Ashwathnarayana ) ವಿರುದ್ಧ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಸ್ಪೋಟಕ ಬಾಂಬ್ … Continue reading BIG NEWS: ‘ಸಚಿವ ಅಶ್ವತ್ಥನಾರಾಯಣ’ ವಿರುದ್ಧ ‘ಮಾಜಿ ಸಿಎಂ ಕುಮಾರಸ್ವಾಮಿ’ ಸ್ಪೋಟಕ ಬಾಂಬ್.!