ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತೀವ್ರ ವಾಗ್ಧಾಳಿ

ಬೆಂಗಳೂರು: ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಸರ್ಕಾರ ಎಲ್ಲಾ ಸಾಧನೆಗಳನ್ನು ಹೇಳಿಕೊಳ್ಳುತ್ತಿದೆ. ಆದರೆ, ಪೆನ್ ಡ್ರೈವ್ ಸಾಧನೆ ಮಾತ್ರ ಇವರು ಹೇಳಿಕೊಳ್ಳುತ್ತಿಲ್ಲ. ವಿದ್ಯುತ್ ಸಂಚಲನ ಉಂಟು ಮಾಡಿದ, ವಿಶ್ವದಾದ್ಯಂತ ಸಂಚಲನ ಮೂಡಿಸಿದ ವಿಷಯವನ್ನು ಇವರು ಹೇಳೇ ಇಲ್ಲ. ಇದು ನನಗೆ ಆಶ್ಚರ್ಯ ಉಂಟು ಮಾಡಿದೆ ಎಂದು ಅವರು … Continue reading ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತೀವ್ರ ವಾಗ್ಧಾಳಿ