ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಅವರ ರ್ಯಾಲಿ ನಡೆಸುತ್ತಿದ್ದಂತ ವೇಳೆಯಲ್ಲಿ ಘೋರ ದುರಂತವೇ ಸಂಭವಿಸಿದೆ. ವೃದ್ಧನೊಬ್ಬ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.
ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಈ ಘಟನೆ ನಡೆದಿದೆ. ಜಗನ್ ಕಾರಿನ ಚಕ್ರಕ್ಕೆ ಸಿಲುಕಿ 70 ವರ್ಷದ ವೃದ್ಧನೊಬ್ಬ ಸಾವನ್ನಪ್ಪಿದ್ದಾನೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಅವರು ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರ್ಯಾಲಿಯನ್ನು ಜಗನ್ ನಡೆಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರು, ಮುಖಂಡರ ತಳ್ಳಾಟವೇ ಉಂಟಾಗಿ ಈ ದುರಂತ ಸಂಭವಿಸಿದೆ.
⚠️Warning ⚠️
Disturbing content.Former Andhra CM Jagan Mohan Reddy’s car crushed & dragged 70-year-old Singiah. Singiah was declared dead at the hospital later.
Singiah was a big supporter of Jagan Reddy. But Jagan didn't care about him and he continued the rally.
These… pic.twitter.com/Yr6Ed13nAW
— Incognito (@Incognito_qfs) June 22, 2025