ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ
ಮಂಡ್ಯ : ನಾಡಪ್ರಭು ಕೆಂಪೇಗೌಡರು ಕಟ್ಟಿರುವ ಸರ್ವೆ ಜನಾಂಗದ ಶಾಂತಿಯ ತೋಟವಾಗಿರುವ ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಬಣ್ಣಿಸಿದರು. ಮದ್ದೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನ ಆವರಣದಲ್ಲಿ ಬುಧವಾರ ಚುಂಚಶ್ರೀ ಗೆಳೆಯರ ಬಳಗ, ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಸಂಘದ ವತಿಯಿಂದ ನಡೆದ ಎಸ್.ಎಂ.ಕೃಷ್ಣ ರವರ 94 ನೇ ಜನ್ಮ ದಿನೋತ್ಸವ ಮತ್ತು ಸಂಸ್ಮರಣೆ ಹಾಗೂ ಎಸ್.ಎಂ.ಕೃಷ್ಣ ಆಡಳಿತ ಸೇವಾರತ್ನ ಪ್ರಶಸ್ತಿ ಪ್ರಧಾನ … Continue reading ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ
Copy and paste this URL into your WordPress site to embed
Copy and paste this code into your site to embed