ವರುಣಾ ಕ್ಷೇತ್ರದಲ್ಲಿ ಮಗನ ಕೆಲಸಕ್ಕೆ ಶಹಬ್ಬಾಶ್ ಗಿರಿ ಕೊಟ್ಟ ಮಾಜಿ ಸಿಎಂ ಸಿದ್ಧರಾಮಯ್ಯ

ಮೈಸೂರು: ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಪುತ್ರ ಯತೀಂದ್ರ ಮಾಡಿರುವಂತ ಕೆಲಸಗಳಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ( Former CM Siddaramaiah ) ಶಹಬ್ಬಾಶ್ ಗಿರಿಯನ್ನು ನೀಡಿದ್ದಾರೆ. ಈ ಮೂಲಕ ಮಗನ ಅಭಿವೃದ್ಧಿ ಕಾರ್ಯಗಳನ್ನು ಹಾಡಿಹೊಗಳಿದರು. ರಾಜ್ಯದ ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜು’ಗಳ ‘ಅಥಿತಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್: ಬಾಕಿ ಗೌರವಧನಕ್ಕೆ ಅನುದಾನ ಬಿಡುಗಡೆ ಇಂದು ಮೈಸೂರು ತಾಲೂಕಿನ ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ವರುಣಾ ಕ್ಷೇತ್ರದಲ್ಲಿ ಯತೀಂದ್ರ ಸಾಕಷ್ಟು ಅಭಿವೃದ್ಧಿ … Continue reading ವರುಣಾ ಕ್ಷೇತ್ರದಲ್ಲಿ ಮಗನ ಕೆಲಸಕ್ಕೆ ಶಹಬ್ಬಾಶ್ ಗಿರಿ ಕೊಟ್ಟ ಮಾಜಿ ಸಿಎಂ ಸಿದ್ಧರಾಮಯ್ಯ