BIGG NEWS : ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲೇ ಸ್ಪರ್ಧೆ ? ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು 2023ರ ಚುನಾವಣೆಯಲ್ಲಿ ಬಾದಾಮಿ (Badami) ಬದಲಾಗಿ ವರುಣಾ (Varuna) ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವ ಸಾಧ್ಯತೆ ಬಹುತೇಕ ಸ್ಪಷ್ಟವಾಗುತ್ತಿದೆ. ಸ್ಪರ್ಧೆ ಕುರಿತಾಗಿ ಸಿದ್ದರಾಮಯ್ಯ ಅಧಿಕೃತವಾಗಿ ಖಚಿತಪಡಿಸದೇ ಇದ್ದರೂ, ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra) ಅವರು ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಎಚ್ಚರ..ಪೋಷಕರೇ ಎಚ್ಚರ : ಮಕ್ಕಳನ್ನು ಆಡಲು ಬಿಡುವ ಮುನ್ನ ಈ ಸುದ್ದಿ ಓದಿ ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿ ಹಾಗೂ ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ನಡೆಸಿದ್ದರು. ಆದರೆ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ … Continue reading BIGG NEWS : ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲೇ ಸ್ಪರ್ಧೆ ? ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ