BIGG NEWS : ರಾಜ್ಯದಲ್ಲಿ `SDPI-PFI’ ಸಂಘಟನೆಗಳು ಬೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ : ನಳಿನ್ ಕುಮಾರ್ ಕಟೀಲ್

ವಿಜಯಪುರ : ರಾಜ್ಯದಲ್ಲಿ ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳು ಬೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. BIGG BREAKING NEWS : ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ‘ವಿಶ್ವಾಸಮತ ಯಾಚನೆ ಮಂಡಿಸಿದ ಭಗವಂತ್ ಮಾನ್’ | Bhagwant Mann ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ರಾಜ್ಯದಲ್ಲಿ SDPI ಹಾಗೂ PFI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೆ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ … Continue reading BIGG NEWS : ರಾಜ್ಯದಲ್ಲಿ `SDPI-PFI’ ಸಂಘಟನೆಗಳು ಬೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ : ನಳಿನ್ ಕುಮಾರ್ ಕಟೀಲ್