ಮೈಸೂರು : ಇಂದಿನಿಂದ ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರೌಂಡ್ಸ್‌  ನಡೆಸುತ್ತಿದ್ದು, ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮಕ್ಕೆ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.  ಚಿಕ್ಕಹೊಮ್ಮಗ್ರಾಮದ ಕೆರೆಗೆ  ಪುತ್ರ ಯತೀಂದ್ರ ಜೊತೆಗೆ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಿದರು.

BIGG NEWS : ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ : ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

ಈ ಸಂದರ್ಭದಲ್ಲಿ ಮಾರ್ಗ ಮಧ್ಯೆ ಕಾಂಗ್ರೆಸ್‌ ನಾಯಕರ ಜತೆಗೆ ಭರ್ಜರಿ ಉಪಹಾರ ಸೇವನೆ ಮಾಡಿದರು. ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಘೋಷಣೆ ಕೇಳಿ ಬಂದಿತ್ತು.

BIGG NEWS : ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ : ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

Share.
Exit mobile version