Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಮಲಮಗಳ ಮೇಲೆ ಹಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ, ತಾಯಿ ಮೌನ, ಇಬ್ಬರಿಗೂ ಶಿಕ್ಷೆ

28/08/2025 8:04 AM

ಕಣ್ಣೀರಾದ ಸಂಭ್ರಮ: ಮಗಳ ಹುಟ್ಟುಹಬ್ಬ ಆಚರಿಸುತ್ತಿದ್ದಾಗ ಕುಸಿದ ಕಟ್ಟಡ, ಜೀವಂತ ಸಮಾಧಿಯಾದ ದಂಪತಿ

28/08/2025 8:01 AM

ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಅಲರ್ಟ್ : ಮನೆಗೆ ಕನ್ನ ಹಾಕಿದ ಕಳ್ಳರನ್ನು ಅಮೇರಿಕದಿಂದಲೇ ಓಡಿಸಿದ ಪುತ್ರಿ!

28/08/2025 7:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ | Former CM SM Krishna
KARNATAKA

BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ | Former CM SM Krishna

By kannadanewsnow0928/08/2024 4:20 PM
sm krishna

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದು, ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು ಯಾವುದೆ‌ ಸಾರ್ವಜನಿಕ ಭೇಟಿ ಮತ್ತು ‌ಕಾರ್ಯಕ್ರಮಗಳಿಗೆ ಪಾಲ್ಗೊಳ್ಳದಂತೆ ವೈದ್ಯರು‌ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು, ಅಭಿಮಾನಿಗಳು ಕೆಲವು ದಿನಗಳ ಕಾಲ ಅವರನ್ನು ಭೇಟಿ ಮಾಡದಂತೆ ಕುಟುಂಬ ವರ್ಗದವರಿಗೆ ವೈದ್ಯರು ತಿಳಿಸಿದ್ದು ಹೀಗಾಗಿ ಯಾರೂ ಸಹ ಅನ್ಯತಃ ಭಾವಿಸದೇ ಹಿರಿಯ ಮುತ್ಸುದ್ದಿಎಸ್.ಎಂ.ಕೃಷ್ಣ. ಅವರು ವಿಶ್ರಾಂತಿ ಪಡೆಯಲು ಸಹಕರಿಸಬೇಕಾಗಿದೆ ಹಾಗೂ ಸಂಪೂರ್ಣವಾಗಿ ಗುಣಮುಖರಾದ ನಂತರ ಎಸ್.ಎಂ.ಕೃಷ್ಣ ಅವರೇ ಎಲ್ಲರನ್ನೂ ಭೇಟಿ ಮಾಡಲಿದ್ದಾರೆ.

ಚಿಕಿತ್ಸೆ ನೀಡಿದ ಮಣಿಪಾಲ ವೈದ್ಯರ ತಂಡ ಹಾಗೂ ಸಿಬ್ಬಂದಿಗೆ ಎಸ್.ಎಂ.ಕೃಷ್ಣ ಅವರು ಧನ್ಯವಾದ ತಿಳಿಸಿದ್ದಾರೆ ಎಂದು ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

ಭಾರತೀಯ ರೈಲ್ವೆಯ ಎರಡು ಹೊಸ ಮಾರ್ಗ, ಒಂದು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ

BREAKING : ನಟ ದರ್ಶನ್ ಗೆ ಜೈಲೇ ಗತಿ : ಸೆ.9ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan

ಬಿಜೆಪಿ ಕೇಂದ್ರ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿವರ್ತನೆ ಪರ್ವ ಆರಂಭ…!

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಅಲರ್ಟ್ : ಮನೆಗೆ ಕನ್ನ ಹಾಕಿದ ಕಳ್ಳರನ್ನು ಅಮೇರಿಕದಿಂದಲೇ ಓಡಿಸಿದ ಪುತ್ರಿ!

28/08/2025 7:55 AM1 Min Read

ನಿನ್ನೆ ಅರಿಶಿನ ಶಾಸ್ತ್ರ, ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಆಂಕರ್ ಅನುಶ್ರೀ-ರೋಷನ್ ಅದ್ದೂರಿ ಮದುವೆ

28/08/2025 7:27 AM1 Min Read

ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿಕೆ

28/08/2025 6:57 AM1 Min Read
Recent News

Shocking: ಮಲಮಗಳ ಮೇಲೆ ಹಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ, ತಾಯಿ ಮೌನ, ಇಬ್ಬರಿಗೂ ಶಿಕ್ಷೆ

28/08/2025 8:04 AM

ಕಣ್ಣೀರಾದ ಸಂಭ್ರಮ: ಮಗಳ ಹುಟ್ಟುಹಬ್ಬ ಆಚರಿಸುತ್ತಿದ್ದಾಗ ಕುಸಿದ ಕಟ್ಟಡ, ಜೀವಂತ ಸಮಾಧಿಯಾದ ದಂಪತಿ

28/08/2025 8:01 AM

ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಅಲರ್ಟ್ : ಮನೆಗೆ ಕನ್ನ ಹಾಕಿದ ಕಳ್ಳರನ್ನು ಅಮೇರಿಕದಿಂದಲೇ ಓಡಿಸಿದ ಪುತ್ರಿ!

28/08/2025 7:55 AM

ಮಾರಣಾಂತಿಕ ಪ್ರವಾಹದಿಂದ 150,000 ಪಾಕಿಸ್ತಾನಿ ಜೀವಗಳನ್ನು ಉಳಿಸಿದ ಭಾರತ

28/08/2025 7:34 AM
State News
KARNATAKA

ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಅಲರ್ಟ್ : ಮನೆಗೆ ಕನ್ನ ಹಾಕಿದ ಕಳ್ಳರನ್ನು ಅಮೇರಿಕದಿಂದಲೇ ಓಡಿಸಿದ ಪುತ್ರಿ!

By kannadanewsnow0528/08/2025 7:55 AM KARNATAKA 1 Min Read

ಬಾಗಲಕೋಟೆ : ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಡ್ಡಿ ಗ್ಯಾಂಗ್ ಅಲರ್ಟ್ ಆಗಿದ್ದು…

ನಿನ್ನೆ ಅರಿಶಿನ ಶಾಸ್ತ್ರ, ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಆಂಕರ್ ಅನುಶ್ರೀ-ರೋಷನ್ ಅದ್ದೂರಿ ಮದುವೆ

28/08/2025 7:27 AM

ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿಕೆ

28/08/2025 6:57 AM

ಡಿ.ಕೆ.ಶಿವಕುಮಾರ್ RSS ಗೀತೆ ‘ಮುಗಿದ ಅಧ್ಯಾಯ’: ಮಲ್ಲಿಕಾರ್ಜುನ ಖರ್ಗೆ

28/08/2025 6:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.