ಮಂಡ್ಯದ ಮದ್ದೂರು ಬಳಿಯ ಎಲಿವೇಟೆಡ್ ರಸ್ತೆಯಲ್ಲಿ ಕೆಟ್ಟು ನಿಂತ ಮಾಜಿ ಸಿಎಂ ಎಸ್.ಎಂ ಕೃಷ್ಣ ಕಾರು | SM Krishna

ಮಂಡ್ಯ: ಜಿಲ್ಲೆಯ ಮದ್ದೂರು ಎಲಿವೇಟೆಡ್ ರಸ್ತೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ( Farmer Chief Minister SM Krishna ) ಅವರ ಕಾರು ಕೆಟ್ಟು ನಿಂತಿದ್ದು, ಈ ಬಳಿಕ ಅವರು ಮತ್ತೊಂದು ಕಾರಿನಲ್ಲಿ ಮದ್ದೂರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮಂಡ್ಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಕಾರು ಕೈಕೊಟ್ಟ ಪ್ರಸಂಗ ಮದ್ದೂರು ಪಟ್ಟಣದಲ್ಲಿ ಭಾನುವಾರ ಜರುಗಿತು. ಅವರ ಕಾರು ಪಂಚರ್ ಆಗಿತ್ತು ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ … Continue reading ಮಂಡ್ಯದ ಮದ್ದೂರು ಬಳಿಯ ಎಲಿವೇಟೆಡ್ ರಸ್ತೆಯಲ್ಲಿ ಕೆಟ್ಟು ನಿಂತ ಮಾಜಿ ಸಿಎಂ ಎಸ್.ಎಂ ಕೃಷ್ಣ ಕಾರು | SM Krishna