Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ `ಅಮಾನವೀಯ ಕೃತ್ಯ’ : ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ  80 ಸಾವಿರ ರೂ. ದೋಚಿದ್ರು.!

23/12/2025 11:52 AM

ಬಾಂಗ್ಲಾದೇಶದ ಹಿಂಸಾಚಾರ: ಹಿಂದೂ ವ್ಯಕ್ತಿಯ ಹತ್ಯೆ ಬಗ್ಗೆ ವಿಶ್ವಸಂಸ್ಥೆ ಕಳವಳ | Bangla violence

23/12/2025 11:37 AM

BIG NEWS : ರಾಜ್ಯದ `ನಿವೃತ್ತ ಸರ್ಕಾರಿ ನೌಕರರೇ’ ಗಮನಿಸಿ : `ಪರಿಷ್ಕೃತ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

23/12/2025 11:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಹುಟ್ಟೂರಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತ್ಯಕ್ರಿಯೆ: ಹೀಗಿದೆ ಪಾರ್ಥೀವ ಶರೀರ ಸಾಗುವ ‘ರೂಟ್ ಮ್ಯಾಪ್’ | SM Krishna
KARNATAKA

ಇಂದು ಹುಟ್ಟೂರಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತ್ಯಕ್ರಿಯೆ: ಹೀಗಿದೆ ಪಾರ್ಥೀವ ಶರೀರ ಸಾಗುವ ‘ರೂಟ್ ಮ್ಯಾಪ್’ | SM Krishna

By kannadanewsnow0911/12/2024 7:34 AM

ಬೆಂಗಳೂರು: ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಮದ್ಧೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇಂದು ಪಾರ್ಥೀವ ಶರೀರವನ್ನು ಕೊಂಡೊಯ್ಯಲಿರುವಂತ ರೂಟ್ ಮ್ಯಾಪ್ ಈ ಕೆಳಗಿನಂತಿದೆ.

ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 3 ಗಂಟೆಯ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಒಕ್ಕಲಿಗರ ಸಂಪ್ರದಾಯದಂತೆ ನೆರವೇರಿಸಲಾಗುತ್ತದೆ ಎಂದರು.

ಇಂದು ಬೆಳಿಗ್ಗೆ 10.30ಕ್ಕೆ ಮದ್ಧೂರು ಪಟ್ಟಣವನ್ನು ಮಾಜಿ ಸಿಎಂ ಎಸ್ ಎಂ ಕೃಷ್ಣ ಪಾರ್ಥೀವ ಶರೀರ ತಲುಪಲಿದೆ. ಟೌನ್ ಹಾಲ್ ನಿಂದ ಸಾಗಲಿರುವಂತ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವು, ಮೈಸೂರು ಬ್ಯಾಂಕ್ ಸರ್ಕಲ್, ಕೆ ಆರ್ ಆರ್ಚ್, ಕೆಂಗೇರಿ, ಬಿಡದಿ ಮೂಲಕ ಸಾಗಲಿದೆ.

ರಾಮನಗರ, ಚನ್ನಪಟ್ಟಣದಲ್ಲೂ ಅಭಿಮಾನಿಗಳು, ಹಿತೈಶಿಗಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30ಕ್ಕೆ ಮದ್ದೂರಿನ ಸೋಮನಹಳ್ಳಿಯನ್ನು ಪಾರ್ಥೀವ ಶರೀರ ತಲುಪಲಿದೆ.

ಬಿಗಿ ಪೊಲೀಸ್ ಬಂದೋಬಸ್ತ್

ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಕ್ಷಿಣ ವಲಯದ ಐಜಿಪಿ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ.

ಬಂದೋಬಸ್ತ್ ಗಾಗಿ ಅಂತ್ಯಕ್ರಿಯೆ ಸ್ಥಳದಲ್ಲಿ ಮಂಡ್ಯ ಜಿಲ್ಲೆಯ ಪೊಲೀಸರಲ್ಲದೇ ಹೊರ ಜಿಲ್ಲೆಗಳಿಂದಲೂ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಇಬ್ಬರು ಎಸ್ ಪಿ, ಮೂವರು ಹೆಚ್ಚುವರಿ ಎಸ್ಪಿ ಹಾಗೂ 10 ಡಿವೈಎಸ್ಪಿಗಳನ್ನು ನಿಯೋಜಿಸಲಾಗಿದೆ.

ಇದಲ್ಲದೇ 70 ಪಿಎಸ್ಐ, 700 ಪೊಲೀಸ್ ಸಿಬ್ಬಂದಿ, 6 ಕೆಎಸ್ ಆರ್ ಪಿ, 6 ಡಿಎಎರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ದಕ್ಷಿಣ ವಲಯದ ಐಜಿಪಿ ಡಾ.ಬೋರಲಿಂಗಯ್ಯ ಅವರು ಅಂತ್ಯಕ್ರಿಯೆ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಇಂದು ಮದ್ದೂರಲ್ಲಿ ಸ್ವಯಂ ಪ್ರೇರಿತ ಬಂದ್

ಇನ್ನೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಮದ್ದೂರು ಪಟ್ಟಣದಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಮದ್ದೂರು ಬಂದ್ ಗೆ ವರ್ತಕರು, ಬೀದಿ ಬದಿಯ ವ್ಯಾಪಾರಿಗಳು, ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ಸಂಘದಿಂದ ಬೆಂಬಲ ಸೂಚಿಸಲಾಗಿದೆ.

ಒಕ್ಕಲಿಗರ ಸಂಘ, ದಲಿತಪರ ಸಂಘಟನೆಗಳೂ ಇಂದಿನ ಮದ್ದೂರು ಬಂದ್ ಗೆ ಬೆಂಬಲ ಸೂಚಿಸಿವೆ. ಇಂದು ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗರ ಸಂಪ್ರದಾಯದಂತೆ ನೆರವೇರಿಸಲಾಗುತ್ತಿದೆ.

ವರದಿ: ವಸಂತ ಬಿ ಈಶ್ವರಗೆರೆ

ರಾಜ್ಯ ಸರ್ಕಾರದಿಂದ ಸೇವೆಯಲ್ಲಿದ್ದಾಗ ಮರಣ ಹೊಂದಿದ ‘NPS ನೌಕರರ ಕುಟುಂಬ ಪಿಂಚಣಿ’ ಬಗ್ಗೆ ಮಹತ್ವದ ಆದೇಶ

ಇಂದು ನಡೆಯಬೇಕಿದ್ದ ‘KEA ನೇಮಕಾತಿ ಪರೀಕ್ಷೆ’ಗಳು ನಾಳೆಗೆ ಮುಂದೂಡಿಕೆ | KEA Exam Postpone

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ `ಅಮಾನವೀಯ ಕೃತ್ಯ’ : ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ  80 ಸಾವಿರ ರೂ. ದೋಚಿದ್ರು.!

23/12/2025 11:52 AM1 Min Read

BIG NEWS : ರಾಜ್ಯದ `ನಿವೃತ್ತ ಸರ್ಕಾರಿ ನೌಕರರೇ’ ಗಮನಿಸಿ : `ಪರಿಷ್ಕೃತ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

23/12/2025 11:31 AM1 Min Read

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ `ಪೋಷಕರ-ಶಿಕ್ಷಕರ ಸಭೆ’ ನಡೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

23/12/2025 11:19 AM1 Min Read
Recent News

SHOCKING : ರಾಜ್ಯದಲ್ಲಿ `ಅಮಾನವೀಯ ಕೃತ್ಯ’ : ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ  80 ಸಾವಿರ ರೂ. ದೋಚಿದ್ರು.!

23/12/2025 11:52 AM

ಬಾಂಗ್ಲಾದೇಶದ ಹಿಂಸಾಚಾರ: ಹಿಂದೂ ವ್ಯಕ್ತಿಯ ಹತ್ಯೆ ಬಗ್ಗೆ ವಿಶ್ವಸಂಸ್ಥೆ ಕಳವಳ | Bangla violence

23/12/2025 11:37 AM

BIG NEWS : ರಾಜ್ಯದ `ನಿವೃತ್ತ ಸರ್ಕಾರಿ ನೌಕರರೇ’ ಗಮನಿಸಿ : `ಪರಿಷ್ಕೃತ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

23/12/2025 11:31 AM

ಮೆಸ್ಸಿ ಘಟನೆ ವೈಫಲ್ಯ: SIT ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಕಲ್ಕತ್ತಾ ಹೈಕೋರ್ಟ್ ನಿರಾಕರಣೆ

23/12/2025 11:29 AM
State News
KARNATAKA

SHOCKING : ರಾಜ್ಯದಲ್ಲಿ `ಅಮಾನವೀಯ ಕೃತ್ಯ’ : ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ  80 ಸಾವಿರ ರೂ. ದೋಚಿದ್ರು.!

By kannadanewsnow5723/12/2025 11:52 AM KARNATAKA 1 Min Read

ಮೈಸೂರು : ಮೈಸೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಸಹಾಯ ಮಾಡಲು ಮುಂದೆ ಬಂದವರು ಅಪಘಾತವಾಗಿ ಬಿದ್ದವನಿಂದಲೇ ಸಾವಿರಾರು ರೂ. ದೋಚಿರುವ…

BIG NEWS : ರಾಜ್ಯದ `ನಿವೃತ್ತ ಸರ್ಕಾರಿ ನೌಕರರೇ’ ಗಮನಿಸಿ : `ಪರಿಷ್ಕೃತ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

23/12/2025 11:31 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ `ಪೋಷಕರ-ಶಿಕ್ಷಕರ ಸಭೆ’ ನಡೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

23/12/2025 11:19 AM

ಉದ್ಯೋಗವಾರ್ತೆ : ಆರೋಗ್ಯ ಇಲಾಖೆಯಲ್ಲಿ `877’ ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

23/12/2025 11:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.