ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ
ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ವಿಮಾನ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ಜೂನ್ 16 ರ ಸೋಮವಾರ ಒಂದು ದಿನದ ರಾಜ್ಯ ಶೋಕಾಚರಣೆಯನ್ನು ಘೋಷಿಸಿದೆ. ಗೌರವಾರ್ಥವಾಗಿ, ರಾಜ್ಯಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು ಮತ್ತು ಆ ದಿನ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಲಾಗುವುದಿಲ್ಲ. ರೂಪಾನಿ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ರಾಜ್ಕೋಟ್ನಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಮುಖ್ಯ ಕಾರ್ಯದರ್ಶಿ ಹೊರಡಿಸಿದ ಅಧಿಕೃತ ಸರ್ಕಾರಿ ಅಧಿಸೂಚನೆಯ ಪ್ರಕಾರ, ಗಾಂಧಿನಗರದಲ್ಲಿರುವ ಪೊಲೀಸ್ ವೈರ್ಲೆಸ್ ಸ್ಟೇಷನ್ ಸೇರಿದಂತೆ ಎಲ್ಲಾ … Continue reading ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ
Copy and paste this URL into your WordPress site to embed
Copy and paste this code into your site to embed