Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಮಣ್ಣಲ್ಲಿ ಮಣ್ಣಾದ ಮಾಜಿ IAS ಅಧಿಕಾರಿ, ‘ನಟ ಕೆ.ಶಿವರಾಮ್’: ಅಭಿಮಾನಿಗಳಿಂದ ‘ಕಣ್ಣೀರಿನ ವಿದಾಯ’
KARNATAKA

BIG UPDATE: ಮಣ್ಣಲ್ಲಿ ಮಣ್ಣಾದ ಮಾಜಿ IAS ಅಧಿಕಾರಿ, ‘ನಟ ಕೆ.ಶಿವರಾಮ್’: ಅಭಿಮಾನಿಗಳಿಂದ ‘ಕಣ್ಣೀರಿನ ವಿದಾಯ’

By kannadanewsnow0901/03/2024 9:14 PM

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮಾಜಿ ಐಎಎಸ್ ಅಧಿಕಾರಿ, ನಟ ಶಿವರಾಮ್ ಅವರು ನಿನ್ನೆ ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಇಂದು ಅವರ ಹುಟ್ಟೂರು ಉರಗಹಳ್ಳಿ ಬಳಿಯ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ರಾಮನಗರ ತಾಲೂಕಿನ ಬಿಡದಿ ಬಳಿಯ ಉರಗಹಳ್ಳಿಯಲ್ಲಿ ಛಲವಾದಿ ಮಹಾಸಭಾದ ಸ್ವಾಮೀಜಿಯ ನೇತೃತ್ವದಲ್ಲಿ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತಿಮ ವಿಧಿ ವಿಧಾನವನ್ನು ಶಿವರಾಮ್ ಅಳಿಯ ನಟ ಪ್ರದೀಪ್ ಅವರು ನೆರವೇರಿಸಿದರು.

ಡಿಸಿ ಅವಿನಾಶ್ ಮೆನನ್ ರಾಜೇಂದ್ರ, ಎಸ್ಪಿ ಸೇರಿದಂತೆ ಹಲವರು ಅಂತ್ಯಕ್ರಿಯೆ ವೇಳೆಯಲ್ಲಿ ನೆರೆದಿದ್ದರು. ಅಗಲಿದ ನಾಯಕನಿಗೆ ಅಭಿಮಾನಿಗಳು ಕಣ್ಣೀರಿನ ವಿದಾಯ ಹೇಳಿದರು.

ನಟ ಕೆ.ಶಿವರಾಮ್ ಪರಿಚಯ

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ಕುಟುಂಬದಲ್ಲಿ ಏಪ್ರಿಲ್ 6, 1953 ರಂದು ಜನಸಿದ ಕೆ. ಶಿವರಾಮು 1985 ರಲ್ಲಿ ಕೆಎಎಸ್‌ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ಆ ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್‌ ಪರೀಕ್ಷೆ ಬರೆದು, ತೇರ್ಗಡೆಯಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕೆ.ಶಿವರಾಮ್ ಪ್ರವೇಶಿಸಿದ್ದರು.  ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಕೆ.ಶಿವರಾಮ್ ಅಭಿನಯಿಸಿದ್ದಾರೆ.

ರಾಜಕೀಯಕ್ಕೂ ಧುಮುಕ್ಕಿದ್ದ ಶಿವರಾಮ್

2013 ರಲ್ಲಿ ಐಎಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ಕೆ.ಶಿವರಾಮ್, 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು. ಇಂತಹ ಅವರು ಇಂದು ಮಣ್ಣಲ್ಲಿ ಮಣ್ಣಾಗುವ ಮೂಲಕ ಇನ್ನೂ ನೆನಪು ಮಾತ್ರವಾಗಿದ್ದಾರೆ.

ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM2 Mins Read

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM1 Min Read

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM2 Mins Read
Recent News

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

04/07/2025 6:08 AM
State News
KARNATAKA

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

By kannadanewsnow5704/07/2025 6:24 AM KARNATAKA 2 Mins Read

ಬೆಂಗಳೂರು :ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ  ಬೆಲೆ…

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

04/07/2025 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.