ಬಿಡದಿಯ ಉರುಗಹಳ್ಳಿಯಲ್ಲಿ ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ಅಂತ್ಯಕ್ರಿಯೆ

ಬೆಂಗಳೂರು: ನಿನ್ನೆ ನಿಧನರಾಗಿದ್ದಂತ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ನಿನ್ನೆ ನಿಧನರಾದಂತ ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಮಾಡುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಶಿವರಾಂ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಜಾಗದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದರು. ಸರಕಾರ ಅದಕ್ಕೆ ಸಮ್ಮತಿ ನೀಡದೇ ಇರುವ ಕಾರಣದಿಂದಾಗಿ ಹುಟ್ಟೂರಿಗೆ ಪಾರ್ಥೀವ … Continue reading ಬಿಡದಿಯ ಉರುಗಹಳ್ಳಿಯಲ್ಲಿ ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ಅಂತ್ಯಕ್ರಿಯೆ