BIGG NEWS : ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲ : ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿಕೆ

ಬೆಳಗಾವಿ : ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆ, ಕಾಳಜಿ ಕಾಣಿಸುತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. BIGG NEWS : ರಾಜ್ಯ ಸರ್ಕಾರದಿಂದ ‘ಅಡುಗೆ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕಿರಿಯ ನಿಲಯ ಮೇಲ್ವಿಚಾರಕರ ಹುದ್ದೆ ಮುಂಬಡ್ತಿಗೆ ಪ್ರಸ್ತಾವನೆ ಸಲ್ಲಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀತರೆ, ಕಾಳಜಿ ಕಾಣಿಸುತ್ತಿಲ್ಲ. ಕೇಂದ್ರ ಗೃಹ ಸಚಿವರ ಸಭೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕಾರ … Continue reading BIGG NEWS : ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲ : ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿಕೆ