BIGG NEWS : ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ : ಮಾಜಿ ಸಚಿವ ಜನಾರ್ದನ ರೆಡ್ಡಿ ಘೋಷಣೆ

ಹುಬ್ಬಳ್ಳಿ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಘೋಷಿಸಿದ್ದಾರೆ. BIGG NEWS : ಮೃತನ ವಿವಾಹೇತರ ಸಂಬಂಧದ ಮಕ್ಕಳಿಗೂ ಪರಿಹಾರದ ಹಕ್ಕಿದೆ : ಹೈಕೋರ್ಟ್ ಮಹತ್ವದ ಆದೇಶ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಗೆ ಪ್ರವೇಶ ಇರದ ಹಿನ್ನೆಲೆಯಲ್ಲಿ ಗಂಗಾವತಿ ಸಮೀಪದದ ಕ್ಷೇತ್ರವಾಗಿದೆ. ಜೊತೆಗೆ ಆಂಜನೇಯನ ಪುಣ್ಯಭೂಮಿಯಾಗಿದ್ದು, ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ನಾನು ಸಾರ್ವಜನಿಕ ಬದುಕಿಗೆ ಬರಬೇಕೆಂದು ತೀರ್ಮಾನ ಮಾಡಿದ್ದೇನೆ. ಡಿಸೆಂಬರ್ 25 ರಂದು … Continue reading BIGG NEWS : ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ : ಮಾಜಿ ಸಚಿವ ಜನಾರ್ದನ ರೆಡ್ಡಿ ಘೋಷಣೆ