BIG NEWS: CBI ವಿರುದ್ಧ ಸಿಡಿದೆದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿ, ಪದೇ ಪದೇ ಕಿರುಕುಳವೆಂದು ಕಿಡಿ

ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ( Farmer Minister Janardhana Reddy ) ಸಿಪಿಐ ವಿರುದ್ಧ ಸಿಡಿದೆದ್ದಿದ್ದಾರೆ. ತಮಗೆ ಸಿಬಿಐ ಅಧಿಕಾರಿಗಳು ( CBI Officer ) ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ ಎಂಬುದಾಗಿ ವಾಗ್ಧಾಳಿ ನೆಡೆಸಿದ್ದಾರೆ. BREAKING NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ : ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೆ ಬಳ್ಳಾರಿಯಲ್ಲಿ ಇರೋದಕ್ಕೆ ಕೋರ್ಟ್ ಅನುಮತಿ ನೀಡಿದೆ. ಕೋರ್ಟ್ ಅನುಮತಿ … Continue reading BIG NEWS: CBI ವಿರುದ್ಧ ಸಿಡಿದೆದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿ, ಪದೇ ಪದೇ ಕಿರುಕುಳವೆಂದು ಕಿಡಿ