ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಈ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ, ಜೈ ಶ್ರೀರಾಮ್ ಎಂದು ಕೂಗಿ, ಮೇಜು ಕುಟ್ಟಿ, ಗೋಮಾತೆ ಪೂಜೆ ಮಾಡಿ ಜಾರಿಗೆ ತಂದರು. ಈ ಕಾಯ್ದೆಯಿಂದ ರಾಜ್ಯಕ್ಕೆ, ರೈತರಿಗೆ, ಕಾರ್ಮಿಕರಿಗೆ, ಕೈಗಾರಿಕೆಗಳಿಗೆ ಎಷ್ಟು ಲಾಭವಾಯಿತು ಎಂದು ಯಾರಾದರೂ ಪರಿಶೀಲನೆ ಮಾಡಿದ್ದಾರಾ? ಸಿಎಂ ಹಾಗೂ ಪಶು ಸಂಗೋಪನಾ ಸಚಿವರು ಇದನ್ನು ಕ್ರಾಂತಿಕಾರಿ ಕಾಯ್ದೆ, ಗುಜರಾತ್ ಮಾಡೆಲ್ ಎಂದರು. ಆದರೆ ಈ ಕಾನೂನು ಯಾವ ದುಸ್ಥಿತಿಯಲ್ಲಿ ಇದೆ ಎಂಬ ಕನಿಷ್ಠ ಪ್ರಜ್ಞೆ ಇವರಿಗೆ ಇದೆಯೇ? ಈ … Continue reading ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ