ಸರ್ಕಾರಿ ಶಾಲಾ ಮಕ್ಕಳ ರಕ್ತ ಹೀರುವ ದರಿದ್ರ ಬಿಜೆಪಿ ಸರ್ಕಾರ – ಮಾಜಿ ಸಚಿವ ರಾಮಲಿಂಗಾರೆಡ್ಡಿ ಕಿಡಿ

ಬೆಂಗಳೂರು: ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ಸಾಮಾನ್ಯರ ರಕ್ತ ಹೀರುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಈಗ ಸರಕಾರಿ ಶಾಲೆ ವಿದ್ಯಾರ್ಥಿಗಳ ಪೋಷಕರಿಂದ ತಿಂಗಳಿಗೆ 100 ರೂ. ದೇಣಿಗೆ ವಸೂಲಿಗೆ ಮುಂದಾಗಿದೆ. ಈ ಸರಕಾರ ಅದೆಷ್ಟು ದರಿದ್ರಗೇಡಿ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಜನವಿರೋಧಿ ನಿರ್ಧಾರದ ವಿರುದ್ಧ ರಾಮಲಿಂಗಾರೆಡ್ಡಿ ಅವರು ಮಾಧ್ಯಮ ಪ್ರಕಟಣೆ ಮೂಲಕ ಶನಿವಾರ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಚಿತ್ರದುರ್ಗ … Continue reading ಸರ್ಕಾರಿ ಶಾಲಾ ಮಕ್ಕಳ ರಕ್ತ ಹೀರುವ ದರಿದ್ರ ಬಿಜೆಪಿ ಸರ್ಕಾರ – ಮಾಜಿ ಸಚಿವ ರಾಮಲಿಂಗಾರೆಡ್ಡಿ ಕಿಡಿ