ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ : ಮಾಜಿ ಶಾಸಕ ಸುರೇಶ್ ಗೌಡಗೆ ಸಮನ್ಸ್ ಜಾರಿ

ಬೆಂಗಳೂರು : ಮಾಜಿ ಶಾಸಕ ಸುರೇಶ್ ಗೌಡ ಕೃಷಿ ಇಲಾಖೆ ಸಚಿವರಾಗಿರುವಂತಹ ಚೆಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದರು.ಈ ಹಿನ್ನೆಲೆಯಲ್ಲಿ ಚೆಲುವರಾಯಸ್ವಾಮಿ ಅವರು ಸುರೇಶಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಇದೀಗ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯ ಮೇ 21ರಂದು ಹಾಜರಾಗುವಂತೆ ಸುರೇಶ ಗೌಡಗೆ ಸಮನ್ಸ್ ಜಾರಿ ಮಾಡಿದೆ. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಹಿನ್ನೆಲೆ ಮಾಜಿ ಶಾಸಕ ಸುರೇಶ ಗೌಡ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಹೀಗಾಗಿ ಮೇ … Continue reading ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ : ಮಾಜಿ ಶಾಸಕ ಸುರೇಶ್ ಗೌಡಗೆ ಸಮನ್ಸ್ ಜಾರಿ