ಮಾಜಿ ಸಚಿವ ಸುರೇಶ್ ಕುಮಾರ್ ಅವರು ಡಿಕೆ ಶಿವಕುಮಾರ್ ಹೆಸರಿಗೆ ಮಸಿ ಬಳಿಯಲು ಹೊರಟಿದ್ದಾರೆ- ಮಾಜಿ MLC ರಮೇಶ್ ಬಾಬು ಕಿಡಿ

ಬೆಂಗಳೂರು: ವಕೀಲ ವೃತ್ತಿಯ ಹೆಸರಿನಲ್ಲಿ ಮನ್ನಣೆಗಾಗಿ ಹವಳಿಸುವ ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್ ರವರು ಬೆಂಗಳೂರು ವಕೀಲರ ಸಂಘದ ಹೆಸರಿನಲ್ಲಿ ನಕಲಿ ಆಹ್ವಾನ ಪತ್ರಿಕೆಯನ್ನು ಸೃಷ್ಟಿ ಮಾಡಿ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ರವರ ಹೆಸರಿಗೆ ಮಸಿ ಬಳಿಯಲು ಹೊರಟಿರಿವುದು ಅವರ ಹಿಟ್ ಅಂಡ್ ರನ್ ಮನಸ್ಥಿತಿಯ ಇನ್ನೊಂದು ಮುಖವಾಗಿರುತ್ತದೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಕಿಡಿಕಾರಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಇಂದು ಬಿಡುಗಡೆ ಮಾಡಿದ್ದು, ಮಾಜಿ … Continue reading ಮಾಜಿ ಸಚಿವ ಸುರೇಶ್ ಕುಮಾರ್ ಅವರು ಡಿಕೆ ಶಿವಕುಮಾರ್ ಹೆಸರಿಗೆ ಮಸಿ ಬಳಿಯಲು ಹೊರಟಿದ್ದಾರೆ- ಮಾಜಿ MLC ರಮೇಶ್ ಬಾಬು ಕಿಡಿ