ದೇವೇಗೌಡರ ಆರೋಗ್ಯದ ಬಗ್ಗೆ ಹಗುರ ಮಾತನಾಡಿದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಕ್ಷಮೆ ಕೇಳಬೇಕು – ಡಿ.ಕೆ ಸಹೋದರರ ಆಗ್ರಹ

ನವದೆಹಲಿ: ದೇಶ ಹಾಗೂ ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಹಿರಿಯ ನಾಯಕ, ಪೂಜ್ಯ ಸಮಾನರಾದ ದೇವೇಗೌಡರ ಆರೋಗ್ಯದ ಬಗ್ಗೆ ಪಕ್ಷದ ಮುಖಂಡ, ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಖಂಡನೀಯ, ಅಮಾನವೀಯ. ಕೂಡಲೇ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಸೂಚನೆ ನೀಡುತ್ತೇನೆ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯಿಂದ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು,  ನಮ್ಮ ಪಕ್ಷದ ನಾಯಕರಾದ ರಾಜಣ್ಣ ಅವರು ಹಿರಿಯ ನಾಯಕ ದೇವೇಗೌಡರ ಪರಿಸ್ಥಿತಿ ಬಗ್ಗೆ … Continue reading ದೇವೇಗೌಡರ ಆರೋಗ್ಯದ ಬಗ್ಗೆ ಹಗುರ ಮಾತನಾಡಿದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಕ್ಷಮೆ ಕೇಳಬೇಕು – ಡಿ.ಕೆ ಸಹೋದರರ ಆಗ್ರಹ