BIG NEWS: ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧುಬಂಗಾರಪ್ಪ ನೇಮಕ

ಬೆಂಗಳೂರು: ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. BIGG BREAKING NEWS: BSY ಕುಟುಂಬ ವಿರುದ್ಧ ಭ್ರಷ್ಟಾಚಾರ ಆರೋಪ; ಯಡಿಯೂರಪ್ಪಗೆ ಸಂಕಷ್ಟ ಈ ಸಂಬಂಧ ಇಂದು ಕಾಂಗ್ರೆಸ್‌ ಹೈಕಮಾಂಡ್‌ ಅಧಿಕೃತ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ ಬಲಪಡಿಸಲು ಮುಂದಾಗುವಂತೆ ಎಐಸಿಸಿ ಆದೇಶದಲ್ಲಿ ಸೂಚಿಸಲಾಗಿದೆ. ಇಷ್ಟು ವರ್ಷಗಳ ಕಾಲ ಜೆಡಿಎಸ್‌ ನಲ್ಲಿ ಇದ್ದ ಮಧು ಬಂಗಾರಪ್ಪ ಕಳೆದ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿಯವರಿಂದ ಅಂತರ ಕಾಯ್ದುಕೊಂಡಿದ್ದರು. … Continue reading BIG NEWS: ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧುಬಂಗಾರಪ್ಪ ನೇಮಕ