BREAKING: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಮಾಜಿ ಶಾಸಕ ಶ್ರೀಶೈಲಪ್ಪ ಹೃದಯಾಘಾತದಿಂದ ನಿಧನ, ಸಭೆ ಮುಂದೂಡಿಕೆ

ಬೆಂಗಳೂರು: ನಗರದ ವರ್ತೂರು ಬಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿಯೇ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ಹೃದಯಾಘಾತಕ್ಕೆ ಒಳಗಾಗಿ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಇಂದಿನ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. BIGG NEWS: ತುಮಕೂರಿನ ಶಾಲೆಯಲ್ಲಿ ಅಮಾನವೀಯ ಕೃತ್ಯ; ಕುಡಿದ ಮತ್ತಿನಲ್ಲಿ ಬೆಲ್ಟ್, ದೊಣ್ಣೆಯಿಂದ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ಇಂದು ಬೆಂಗಳೂರಿನ ವರ್ತೂರು … Continue reading BREAKING: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಮಾಜಿ ಶಾಸಕ ಶ್ರೀಶೈಲಪ್ಪ ಹೃದಯಾಘಾತದಿಂದ ನಿಧನ, ಸಭೆ ಮುಂದೂಡಿಕೆ