Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎರಡು ದಿನಗಳ ಅರ್ಜೆಂಟೀನಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ | PM Modi

05/07/2025 8:10 AM

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM

ಶ್ವೇತಭವನದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಸಹಿ ಹಾಕಿದ ಟ್ರಂಪ್ | ‘One Big Beautiful Bill’

05/07/2025 7:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು RBI ಹೊಸ ಘೋಷಣೆ: ಮಾಜಿ ಶಾಸಕ ತೇಲ್ಕೂರ ಅಭಿನಂದನೆ
KARNATAKA

ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು RBI ಹೊಸ ಘೋಷಣೆ: ಮಾಜಿ ಶಾಸಕ ತೇಲ್ಕೂರ ಅಭಿನಂದನೆ

By kannadanewsnow0917/12/2024 7:19 PM

ಕಲಬುರಗಿ: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಘೋಷಣೆಯನ್ನು ಮಾಡಿದೆ. ಕೃಷಿ ಸಾಲದ ಮೇಲಿನ ಮಿತಿಯನ್ನು ಏರಿಕೆ ಮಾಡಲಾಗಿದ್ದು, 2025ರ ಜನವರಿ 1 ರಿಂದ ರೈತರು ಈ ಹೊಸ ಘೋಷಣೆಯ ಸಹಾಯವನ್ನು ಪಡೆಯಬಹುದು. ಆರ್ ಬಿ ಐ ನ ಈ ಘೋಷಣೆಯಿಂದ ದೇಶದ ಸುಮಾರು ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್ ಬಿ ಐ ನ. ಈ ಘೊಷಣೆಗೆ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರ್ ಬಿ ಐ ಗೆ ಅಭಿನಂದನೆ ಸಲ್ಲಿಸಿದರು.

ಈ ಕುರಿತು ಪಾತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಆರ್ ಬಿ ಐ ನಹೊಸ ಗವರ್ನರ್ ಆಗಿ ಅಧಿಕಾರವಹಿಸಿಕೊಂಡ ಸಂಜಯ್ ಮಲ್ಲೊತ್ರಾ ಅವರು ಮಾಡಿದ ಮೊದಲ ಘೋಷಣೆ ಇದಾಗಿದೆ. ರೈತರಿಗೆ ಸುಲಭವಾಗಿ ಹೆಚ್ಚು ಮೊತ್ತದ ಕೃಷಿ ಸಾಲ ಲಭ್ಯವಾಗುವಂತೆ ಮಾಡುವ ಮೂಲಕ ಕೃಷಿ ಕ್ಷೇತ್ರದ ಉತ್ತೇಜನಕ್ಕೆ ಒತ್ತು ನೀಡಲಾಗುತ್ತದೆ , ಭಾರತೀಯ ರಿಸರ್ವ್ ಬ್ಯಾಂಕ್ ಅಡವು ರಹಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷ ರೂ.ಗಳಿಂದ 2 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಿದೆ. ಈ ಹೊಸ ಘೋಷಣೆ 2025ರ ಜನವರಿ 1 ರಿಂದ ಜಾರಿಗೆ ಬರಲಿದೆ.

ಈ ಘೋಷಣೆಯಿಂದಾಗಿ ರೈತರಿಗೆ ಅನುಕೂಲವಾಗಲಿದ್ದು, ಕಡಿಮೆ ಮೊತ್ತದ ಸಾಲಕ್ಕೆ ಮನೆ, ಜಮೀನು ಅಡವಿಡುವ ಪ್ರಶ್ನೆಯೇ ಬರುವುದಿಲ್ಲ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈ ಘೋಷಣೆಯಿಂದ ಸಹಾಯಕವಾಗಲಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗಿದೆ.

ದೇಶದ ರೈತರಿಗೆ ಅನುಕೂಲ ಮಾಡಿಕೊಡಲು ಕಾಲ ಕಾಲಕ್ಕೆ ಕೃಷಿ ಸಾಲದ ಮೇಲಿನ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಲಾಗುತ್ತದೆ. ಅಡವು ರಹಿತ ಕೃಷಿ ಸಾಲದ ಮಿತಿ ಏರಿಕೆಯಿಂದಾಗಿ ದೇಶದ ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಆರ್ ಬಿಐ ಹೇಳಿದ್ದು.

ಈಗಾಗಲೇ ಬ್ಯಾಂಕುಗಳಿಗೆ ಆರ್ ಬಿ ಐ ಕೃಷಿ ಸಾಲದ ವಿಚಾರದಲ್ಲಿ ಮಾರ್ಗಸೂಚಿ ಪರಿಷ್ಕರಣೆ ಮಾಡಿರುವ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ದೇಶದ ಪ್ರತಿ ರೈತರಿಗೆ ಈ ಮಾಹಿತಿ ತಲುಪಬೇಕು. ಹೊಸ ಘೋಷಣೆಯ ಉಪಯೋಗವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದು ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲಿನ ಸಾಲದ ಮಿತಿಯನ್ನು ಸಹ ಏರಿಕೆ ಮಾಡುವ ಕುರಿತು ಆರ ಬಿ ಐ ಸುಳಿವು ನೀಡಿದ್ದು. ಈ ಮೂಲಕ ಕೃಷಿ ವಲಯದ ಮೇಲಿನ ಹೂಡಿಕೆಯನ್ನು ಸಹ ಉತ್ತೇಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಅಲ್ಲದೇ ಮಾರ್ಪಡಿಸಿದ ಬಡ್ಡಿ ಸಹಾಯಧನ ಯೋಜನೆಯಡಿ ರೈತರಿಗೆ 3 ಲಕ್ಷದ ತನಕ ಶೇ 4ರ ಬಡ್ಡಿದರದಲ್ಲಿ ಸಾಲ ಸಿಗಲಿದೆ. ಕೃಷಿಗೆ ಉತ್ತೇಜನ ನೀಡಿದರೆ ಗ್ರಾಮೀಣ ಪ್ರದೇಶದಲ್ಲಿ ಜನರ ಜೀವನ ಮಟ್ಟ ಉತ್ತಮವಾಗಲಿದೆ, ಇದಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರ್ ಬಿ ಐ ಹೇಳಿದ್ದು, 2022ರಲ್ಲಿ ಕೇಂದ್ರ ಸರ್ಕಾರ ರೈತರಿಗೆ ಅಗ್ಗದ ದರದಲ್ಲಿ ತೊಂದರೆಯಿಲ್ಲದ ಸಾಲದ ಲಭ್ಯತೆ ಖಚಿತಪಡಿಸಿಕೊಳ್ಳಲು ಆದ್ಯತೆಯನ್ನು ನೀಡಿತು. ಇದರ ಭಾಗವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಯೋಜನೆ ಪರಿಚಯಿಸಿತು. ಸಾಲದ ಮೇಲೆ ಕೃಷಿ ಉತ್ಪನ್ನಗಳನ್ನು ಖರೀದಿಸಲು ರೈತರನ್ನು ಸಶಕ್ತರನ್ನಾಗಿ ಮಾಡಲಾಯಿತು.

ರೈತರು ಬ್ಯಾಂಕುಗಳಿಗೆ ಕನಿಷ್ಠ ಬಡ್ಡಿದರ ಪಾವತಿಯನ್ನು ಖಚಿತಪಡಿಸಲು ಸರ್ಕಾರವು ಬಡ್ಡಿ ಸಹಾಯಧನ ಯೋಜನೆ (ಐಎಸ್ಎಸ್) ಪರಿಚಯಿಸಿತು. ಬಳಿಕ ಅದನ್ನು ಮಾರ್ಪಡಿಸಿದ್ದು, ಬಡ್ಡಿ ಸಬ್ಸಿಡಿ ಯೋಜನೆ (ಎಂಐಎಸ್) ಎಂದು ಮರುನಾಮಕರಣ ಮಾಡಿತು. ಈ ಮೂಲಕ ರೈತರಿಗೆ ಸಬ್ಸಿಡಿ ಸಹಿತ ಬಡ್ಡಿ ದರಗಳಲ್ಲಿ ಅಲ್ಪಾವಧಿ ಸಾಲವನ್ನು ನೀಡಲಾಗುತ್ತಿದೆ ಎಂದು ತೇಲ್ಕೂರ ಹೇಳಿದರು.

BREAKING: ವಿಧಾನ ಪರಿಷತ್ತಿನಲ್ಲಿ ‘ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ’ ಅಂಗೀಕಾರ

ಇನ್ಮುಂದೆ ಆನ್‌ಲೈನ್‌ ಮೂಲಕ NEET ಪರೀಕ್ಷೆ.?: ಶೀಘ್ರ ನಿರ್ಧಾರವೆಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NEET exam

ರಾಜ್ಯದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM1 Min Read

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM1 Min Read

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM1 Min Read
Recent News

ಎರಡು ದಿನಗಳ ಅರ್ಜೆಂಟೀನಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ | PM Modi

05/07/2025 8:10 AM

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM

ಶ್ವೇತಭವನದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಸಹಿ ಹಾಕಿದ ಟ್ರಂಪ್ | ‘One Big Beautiful Bill’

05/07/2025 7:51 AM

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದ ಪೈಲಟ್ ಟೇಕ್ ಆಫ್ ಆಗುವ ಮೊದಲೇ ಅಸ್ವಸ್ಥ : ಆಸ್ಪತ್ರೆಗೆ ದಾಖಲು

05/07/2025 7:40 AM
State News
KARNATAKA

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

By kannadanewsnow0505/07/2025 8:10 AM KARNATAKA 1 Min Read

ಮೈಸೂರು : ಮೈಸೂರಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು, ಮನೆಯೊಂದು ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ. ಅದೃಷ್ಟವಶಾತ್…

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.