Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಅಣಕು ಆತ್ಮಹತ್ಯೆ ಚಿತ್ರೀಕರಣದ ವೇಳೆ ಆಕಸ್ಮಿಕವಾಗಿ ನೇಣು ಬಿಗಿದು ಬಾಲಕ ಸಾವು

15/10/2025 11:47 AM

ಒಂಟಿಯಾಗಿದ್ದಾಗ ಹೃದಯಾಘಾತವಾದಾಗ ಏನು ಮಾಡಬೇಕು: ನೀವು ತಿಳಿದುಕೊಳ್ಳಬೇಕಾದ ಜೀವ ಉಳಿಸುವ ಹಂತಗಳು

15/10/2025 11:41 AM

ತುಮಕೂರಲ್ಲಿ ಜಮೀನು ವಿಚಾರವಾಗಿ ಸಹೋದರರ ಮಧ್ಯೆ ಗಲಾಟೆ : ಓರ್ವನ ಕೊಲೆಯಲ್ಲಿ ಅಂತ್ಯ!

15/10/2025 11:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JDS ಪಕ್ಷ ಸಂಘಟನೆಗೆ ಅಲ್ಪಸಂಖ್ಯಾತ ಮುಖಂಡರಿಗೆ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡ ಕರೆ
KARNATAKA

JDS ಪಕ್ಷ ಸಂಘಟನೆಗೆ ಅಲ್ಪಸಂಖ್ಯಾತ ಮುಖಂಡರಿಗೆ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡ ಕರೆ

By kannadanewsnow0931/05/2025 8:13 PM

ಬೆಂಗಳೂರು: ಪಕ್ಷದ ಸಂಘಟನೆ ದೃಷ್ಟಿಯಿಂದ ಶನಿವಾರ ಬೆಂಗಳೂರಿನಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಮುಖಂಡರ ಸಭೆಯನ್ನು ನಡೆಸಲಾಯಿತು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳನ್ನು ಹಮ್ಮಿಕೊಳ್ಳುವುದು ಹಾಗೂ ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು.

ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದಂತೆ ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ. ಅದರ ಮುಂದುವರೆದ ಭಾಗವಾಗಿ ಮತಗಟ್ಟೆ, ಬಡಾವಣೆ ಹಂತದಲ್ಲಿ ಪಕ್ಷದ ಸಂಘಟನೆಯನ್ನು ಬಲಗೊಳಿಸಬೇಕು. ಅಸಂಖ್ಯಾತ ಮುಖಂಡರು, ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ರಮೇಶ್ ಗೌಡರು ಹೇಳಿದರು.

ಸಭೆಯಲ್ಲಿ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಮುಖಂಡರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು ಹಾಗೂ ಪ್ರಮುಖರು ಭಾಗವಹಿಸಿದ್ದರು.

ಬೆಂಗಳೂರು ನಗರ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಪ್ರೋಜ್ ಬೇಗ್ ರವರು, ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸೈಯದ್ ತಹಸಿನ್ ರವರು, ಬೆಂಗಳೂರು ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್, ಅಲ್ಪಸಂಖ್ಯಾತರ ವಿಭಾಗದ ಮುಖಂಡರುಗಳಾದ ಸುಲ್ತಾನ್ ಪಾಷ, ಕಮರ್ ಪಾಷಾ, ಹೈದರ್ ಅಲಿ, ಜಾವೀದ್, ಮೌಲ, ನಾಜಿಮ್, ಮಹಬೂಬ್ ಖಾನ್, ಇಮ್ರಾನ್ ಪಾಷ, ಮಹಮ್ಮದ್ ಅಮೀರ್ ಜಾನ್, ನಾಜಿಯಾ, ಸುಮಯ್ಯ ಶರೀಫ್, ಹಾಜಿರ ಫಾರೂಕ್, ಮೌಲಾ ಪಾಷ, ಸೈಯದ್ ನಾಜಿಮ್, ಫಯಾಜ್ ಅಹ್ಮದ್ ಹಾಗೂ ಬೆಂಗಳೂರು ನಗರ ಮಾತೃ ಘಟಕದ ಕಾರ್ಯಾಧ್ಯಕ್ಷರಾದ ಕೆ ವಿ ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್ ರಮೇಶ್, ವಿಧಾನಸಭಾ ಕ್ಷೇತ್ರದ ಅಧ್ಯಕ್ಷರುಗಳು, ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

BREAKING: ರಾಜ್ಯದಲ್ಲಿಂದು 58 ಜನರಿಗೆ ಕೊರೋನಾ, ಸೋಂಕಿಗೆ ಓರ್ವ ವ್ಯಕ್ತಿ ಬಲಿ | Karnataka Covid19 Update

ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Share. Facebook Twitter LinkedIn WhatsApp Email

Related Posts

ತುಮಕೂರಲ್ಲಿ ಜಮೀನು ವಿಚಾರವಾಗಿ ಸಹೋದರರ ಮಧ್ಯೆ ಗಲಾಟೆ : ಓರ್ವನ ಕೊಲೆಯಲ್ಲಿ ಅಂತ್ಯ!

15/10/2025 11:27 AM1 Min Read

BREAKING : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ವಿಚಾರ : ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ

15/10/2025 11:21 AM1 Min Read

BREAKING : ‘RSS’ ನಿಷೇಧ ಹೇಳಿಕೆ ಬೆನ್ನಲ್ಲೆ, ಬೆದರಿಕೆ ಕರೆ ಬರುತ್ತಿರುವ ಕುರಿತು, ವಿಡಿಯೋ ರಿಲೀಸ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

15/10/2025 11:09 AM2 Mins Read
Recent News

Shocking: ಅಣಕು ಆತ್ಮಹತ್ಯೆ ಚಿತ್ರೀಕರಣದ ವೇಳೆ ಆಕಸ್ಮಿಕವಾಗಿ ನೇಣು ಬಿಗಿದು ಬಾಲಕ ಸಾವು

15/10/2025 11:47 AM

ಒಂಟಿಯಾಗಿದ್ದಾಗ ಹೃದಯಾಘಾತವಾದಾಗ ಏನು ಮಾಡಬೇಕು: ನೀವು ತಿಳಿದುಕೊಳ್ಳಬೇಕಾದ ಜೀವ ಉಳಿಸುವ ಹಂತಗಳು

15/10/2025 11:41 AM

ತುಮಕೂರಲ್ಲಿ ಜಮೀನು ವಿಚಾರವಾಗಿ ಸಹೋದರರ ಮಧ್ಯೆ ಗಲಾಟೆ : ಓರ್ವನ ಕೊಲೆಯಲ್ಲಿ ಅಂತ್ಯ!

15/10/2025 11:27 AM

BREAKING : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ವಿಚಾರ : ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ

15/10/2025 11:21 AM
State News
KARNATAKA

ತುಮಕೂರಲ್ಲಿ ಜಮೀನು ವಿಚಾರವಾಗಿ ಸಹೋದರರ ಮಧ್ಯೆ ಗಲಾಟೆ : ಓರ್ವನ ಕೊಲೆಯಲ್ಲಿ ಅಂತ್ಯ!

By kannadanewsnow0515/10/2025 11:27 AM KARNATAKA 1 Min Read

ತುಮಕೂರು : ತುಮಕೂರಿನಲ್ಲಿ ಜಮೀನು ವಿಚಾರಕ್ಕೆ ಸಂಬಂಧಪಟ್ಟಂತೆ ಭೀಕರವಾದ ಕೊಲೆ ನಡೆದಿದ್ದು, ಜಮೀನು ವಿಚಾರವಾಗಿ ಸಹೋದರರ ನಡುವೆ ಗಲಾಟೆಯಾಗಿದೆ. ಮಚ್ಚು…

BREAKING : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ವಿಚಾರ : ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ

15/10/2025 11:21 AM

BREAKING : ‘RSS’ ನಿಷೇಧ ಹೇಳಿಕೆ ಬೆನ್ನಲ್ಲೆ, ಬೆದರಿಕೆ ಕರೆ ಬರುತ್ತಿರುವ ಕುರಿತು, ವಿಡಿಯೋ ರಿಲೀಸ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

15/10/2025 11:09 AM

ಗೃಹ ಸಚಿವ ಪರಮೇಶ್ವರ್ ಭೇಟಿಯಾದ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು: ಈ ಬೇಡಿಕೆ ಈಡೇರಿಸಲು ಮನವಿ

15/10/2025 10:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.