BIG NEWS: ರಾಜ್ಯ ಬಿಜೆಪಿ ಸರ್ಕಾರದ ಬಹುಕೋಟಿ ಹಗರಣ ಬಿಚ್ಚಿಟ್ಟ ಮಾಜಿ MLC ರಮೇಶ್ ಬಾಬು

ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ( Karnataka BJP Government ) ವಿವಿಧ ಕೋಟಿ ಕೋಟಿ ಹಗರಣಗಳನ್ನು ಮಾಜಿ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ( Farmer MLC Ramesh Babu ) ಅವರು ಇಂದು ಬಹಿರಂಗ ಪಡಿಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಂಪನಿಯ 850 ಕೋಟಿಯ ಹಗರಣವನ್ನು ದಾಖಲೆ ಸಮೇತ ಬಹಿರಂಗಪಡಿಸಲಾಗಿದ್ದು, ಬೇನಾಮಿ ವರ್ಗಾವಣೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ತಂದಿದ್ದು. … Continue reading BIG NEWS: ರಾಜ್ಯ ಬಿಜೆಪಿ ಸರ್ಕಾರದ ಬಹುಕೋಟಿ ಹಗರಣ ಬಿಚ್ಚಿಟ್ಟ ಮಾಜಿ MLC ರಮೇಶ್ ಬಾಬು