ಬೆಂಗಳೂರು: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಕಾರು ಓವರ್ ಟೇಕ್ ವೇಳೆ ಗಲಾಟೆ ಪ್ರಕರಣದಲ್ಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ಕಾರು ಓವರ್ ಟೇಕ್ ವೇಳೆ ಗಲಾಟೆ ಪ್ರಕರಣ ಸಂಬಂಧ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರಿದ್ದಂತ ನ್ಯಾಯಪೀಠವು ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬುದಾಗಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಅನಂತ್ ಕುಮಾರ್ ಹೆಗೆಡೆ ಬಿಗ್ ರಿಲೀಫ್ ನೀಡಿದೆ.
ಗ್ರಾಮ ಅರಣ್ಯಗಳ ಸಂರಕ್ಷಣೆಗೆ ರೈತರ ಸಹಕಾರ ಅತ್ಯಗತ್ಯ: ಸಾಗರ DFO ಮೋಹನ್ ಕುಮಾರ್
ಕರ್ನಾಟಕ ಹೈಕೋರ್ಟ್ ನಲ್ಲಿ ಕನ್ನಡದಲ್ಲೇ ವಿಚಾರಣೆ ನಡೆಸಲು ಪುರುಷೋತ್ತಮ ಬಿಳಿಮಲೆ ಆಗ್ರಹ