BIG BREAKING NEWS:ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ & ನಟ ಶಶಿಕುಮಾರ್‌ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ನಟ ಶಶಿಕುಮಾರ್‌ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು. BIGG NEWS: ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ   ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ಕುಮಾರ್‌ ಕಟೀಲ್‌ ಇಬ್ಬರನ್ನೂ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಕಟೀಲ್ ಮತ್ತು ಸಿಎಂ ಮಾಜಿ ಸಂಸದರಾದ ಶಶಿಕುಮಾರ್ ಹಾಗೂ ಮುದ್ದಹನುಮೇಗೌಡರಿಗೆ ಪಕ್ಷದ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಈ ವೇಳೆ ಕೆಪಿಸಿಸಿ … Continue reading BIG BREAKING NEWS:ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ & ನಟ ಶಶಿಕುಮಾರ್‌ ಬಿಜೆಪಿ ಸೇರ್ಪಡೆ