ಜೈಲಲ್ಲಿ ರಾಜಾತಿಥ್ಯ ವಿಚಾರ: ಆರೋಪಿ ‘ನಟ ದರ್ಶನ್’ ಸಮರ್ಥಿಸಿಕೊಂಡ ‘ಮಾಜಿ ಸಂಸದೆ ಸುಮಲತಾ’

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಆರೋಪಿ ನಟ ದರ್ಶನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಲ್ಸನ್ ಗಾರ್ಡನ್ ನಾಗ ಜೊತೆಗೆ ದರ್ಶನ್ ಕಾಣಿಸಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದರು. ಜೈಲಲ್ಲಿ ಯಾರು ಇರ್ತಾರೆ? ಜೈಲಲ್ಲಿ ಇರೋದೇ ಕ್ರಿಮಿನಲ್ಸ್ ಅಲ್ವ ಎಂದು ಪ್ರಶ್ನಿಸಿದರು. ಜೈಲಿನಲ್ಲಿ ಓಡಾಡುವುದಕ್ಕೆ ಯಾರು ಸಿಗುತ್ತಾರೆ. ತಪ್ಪು ಮಾಡಿದವರೇ ಅಲ್ಲವೇ ಜೈಲಿಗೆ ಹೋಗುವುದು. ಈ … Continue reading ಜೈಲಲ್ಲಿ ರಾಜಾತಿಥ್ಯ ವಿಚಾರ: ಆರೋಪಿ ‘ನಟ ದರ್ಶನ್’ ಸಮರ್ಥಿಸಿಕೊಂಡ ‘ಮಾಜಿ ಸಂಸದೆ ಸುಮಲತಾ’