BREAKING: ‘ಸಕ್ರೀಯ ರಾಜಕಾರಣ’ಕ್ಕೆ ‘ಮಾಜಿ ಸ್ಪೀಕರ್ ರಮೇಶ್ ಕುಮಾರ್’ ನಿವೃತ್ತಿ ಘೋಷಣೆ

ಕೋಲಾರ: ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದಾಗಿ ಹೇಳುವ ಮೂಲಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇಂದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರವಾಗಿ ನಡೆಸಿದರು. ಈ ವೇಳೆ ಮಾತನಾಡಿದಂತ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂಬುದಾಗಿ ಘೋಷಿಸಿದರು. ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡು, ಮೌಲ್ಯಗಳಿಗೆ ಉರುಳಿಲ್ಲದಂತೆ … Continue reading BREAKING: ‘ಸಕ್ರೀಯ ರಾಜಕಾರಣ’ಕ್ಕೆ ‘ಮಾಜಿ ಸ್ಪೀಕರ್ ರಮೇಶ್ ಕುಮಾರ್’ ನಿವೃತ್ತಿ ಘೋಷಣೆ