ಜುಲೈನಲ್ಲಿ ಸಕಲೇಶಪುರದ ಬಳ್ಳೆಯಲ್ಲಿ ‘ಅರ್ಜುನ ಆನೆ’ ಸ್ಮಾರಕ್ಕೆ ಶಿಲಾನ್ಯಾಸ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿಗಾಗಿ ವಿಶೇಷ ವಿನ್ಯಾಸದೊಂದಿಗೆ ಸಿದ್ಧವಾಗಿರುವ 3 ಹೊಸ ಮಿನಿ ಬಸ್ ಗಳಿಗೆ ಹಸಿರು ನಿಶಾನೆ … Continue reading ಜುಲೈನಲ್ಲಿ ಸಕಲೇಶಪುರದ ಬಳ್ಳೆಯಲ್ಲಿ ‘ಅರ್ಜುನ ಆನೆ’ ಸ್ಮಾರಕ್ಕೆ ಶಿಲಾನ್ಯಾಸ: ಸಚಿವ ಈಶ್ವರ ಖಂಡ್ರೆ