CRIME NEWS: ತಾವೇ ವ್ಯಕ್ತಿಗೆ ವಿಮೆ ಮಾಡಿಸಿ ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದ ನಾಲ್ವರು ಅರೆಸ್ಟ್
ಹಾವೇರಿ: ಆಕ್ಸಿಡೆಂಟಲ್ ಇನ್ಸೂರೆನ್ಸ್ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆಪ್ಟೆಂಬರ್.27, 2025ರಂದು ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ 38 ವರ್ಷದ ಬಸವರಾಜ್ ಪುಟ್ಟಪ್ಪನವರ್ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಂತ ಪೊಲೀಸರಿಗೆ ವಿಮೆ ಹಣಕ್ಕಾಗಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಬಸವರಾಜ್ ಮಾವ ರಾಘವೇಂದ್ರ ಮಾಳಗೊಂಡರ, ಸಿದ್ದನಗೌಡ ಹಲಗೇರಿ, ಪ್ರವೀಣ್ ಹಾಗೂ ಲೋಕೇಶ್ ಎಂಬ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. … Continue reading CRIME NEWS: ತಾವೇ ವ್ಯಕ್ತಿಗೆ ವಿಮೆ ಮಾಡಿಸಿ ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದ ನಾಲ್ವರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed