BIG UPDATE: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ದುರ್ಮರಣ

ಬೆಂಗಳೂರು: ಉತ್ತರಾಖಂಡಕ್ಕೆ ಚಾರಣಕ್ಕೆಂದು ತೆರಳಿದ್ದಂತ ಕರ್ನಾಟಕದ 20 ಮಂದಿಯಲ್ಲಿ ನಾಲ್ವರು ಚಾರಣಿಗರು ಹವಾಮಾನ ವೈಪರಿತ್ಯದಿಂದಾಗಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, ಕರ್ನಾಟಕದ 20 ಜನ ಚಾರಣಿಗರು ಹಾಗೂ ಓರ್ವ ಗೈಡ್‌ ರನ್ನೊಳಗೊಂಡ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿ ಎಂಬ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಚಾರಣ ಆರಂಭಿಸಿದ್ದಾರೆ. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಯತ್ನಿಸಿದೆ. ಆದರೆ, ಹಿಂತಿರುಗುವ ಮಾರ್ಗದ ಮಾಧ್ಯೆ ನಿನ್ನೆ … Continue reading BIG UPDATE: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ದುರ್ಮರಣ