Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ನಾನೇ ಕೇಸರಿ ಶಾಲನ್ನು ಕೊಡುತ್ತೇನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಾಯಿ ಕೋಕಿಲಾ ಬೆನ್ ಸೇರಿ ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ
INDIA

ತಾಯಿ ಕೋಕಿಲಾ ಬೆನ್ ಸೇರಿ ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

By ವಸಂತ ಬಿ ಈಶ್ವರಗೆರೆ

ಪ್ರಯಾಗ್‌ರಾಜ್ : ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಮಂಗಳವಾರ ಮಹಾ ಕುಂಭ ಸ್ನಾನ ಮಾಡಿದರು. ಅಂಬಾನಿ ಕುಟುಂಬದ ನಾಲ್ಕು ತಲೆಮಾರುಗಳು ಸಹ ಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ತಲುಪಿತು. ಮುಕೇಶ್ ಅಂಬಾನಿಯವರ ಮೊಮ್ಮಕ್ಕಳಾದ ಪೃಥ್ವಿ ಮತ್ತು ವೇದಾ, ತಾಯಿ ಕೋಕಿಲಾ ಬೆನ್, ಮಗ-ಸೊಸೆ ಆಕಾಶ್ ಮತ್ತು ಶ್ಲೋಕಾ ಹಾಗೂ ಅನಂತ್ ಮತ್ತು ರಾಧಿಕಾ ಅವರೊಂದಿಗೆ ಪ್ರಯಾಗ್‌ರಾಜ್ ತಲುಪಿದರು. ಸಂಗಮದಲ್ಲಿ ಸ್ನಾನ ಮಾಡಿದ ನಂತರ, ಅಂಬಾನಿ ಕುಟುಂಬವು ನಿರಂಜನಿ ಅಖಾಡದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರ ಸಮ್ಮುಖದಲ್ಲಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿತು. ಅಂದಹಾಗೆ ಇದೇ ಸಂದರ್ಭದಲ್ಲಿ ಮುಕೇಶ್ ಅಂಬಾನಿ ಅವರ ಅತ್ತೆ ಪೂರ್ಣಿಮಾ ಬೆನ್ ದಲಾಲ್, ನೀತಾ ಅಂಬಾನಿ ಅವರ ಸೋದರಿ ಮಮತಾ ಬೆನ್ ದಲಾಲ್ ಸಹ ಇದ್ದರು.

ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ನಂತರ ಅಂಬಾನಿ ಕುಟುಂಬವು ಮಹಾಕುಂಭದಲ್ಲಿ ನಿರ್ಮಿಸಲಾದ ಪರಮಾರ್ಥ ನಿಕೇತನ ಆಶ್ರಮವನ್ನು ತಲುಪಿತು. ಆ ಆಶ್ರಮದಲ್ಲಿ ಸ್ವಚ್ಛತಾ ಕಾರ್ಮಿಕರು, ದೋಣಿ ಚಾಲಕರು ಮತ್ತು ಯಾತ್ರಿಕರಿಗೆ ಕುಟುಂಬವು ಸಿಹಿತಿಂಡಿಗಳನ್ನು ವಿತರಿಸಿತು. ಕುಟುಂಬ ಸದಸ್ಯರು ಕೂಡ ಯಾತ್ರಿಕರಿಗೆ ಆಹಾರವನ್ನು ಉಣ ಬಡಿಸಿದರು. ಪರಮಾರ್ಥ ನಿಕೇತನ ಆಶ್ರಮ, ಶಾರದಾ ಪೀಠ ಮಠ ಟ್ರಸ್ಟ್ ದ್ವಾರಕಾ, ಶ್ರೀ ಶಂಕರಾಚಾರ್ಯ ಉತ್ಸವ ಸೇವಾಲಯ ಪ್ರತಿಷ್ಠಾನ, ನಿರಂಜನಿ ಅಖಾಡ ಮತ್ತು ಪ್ರಭು ಪ್ರೇಮಿ ಸಂಘ ಚಾರಿಟೇಬಲ್ ಟ್ರಸ್ಟ್ ಸೇರಿದಂತೆ ಪ್ರಸಿದ್ಧ ಆಧ್ಯಾತ್ಮಿಕ ಸಂಸ್ಥೆಗಳ ಸಹಯೋಗದೊಂದಿಗೆ ರಿಲಯನ್ಸ್ ಇಂಡಸ್ಟ್ರೀಸ್ ಕುಂಭಮೇಳದಲ್ಲಿ ಆಹಾರ ಸೇವೆಯನ್ನು ಮಾಡುತ್ತಿದೆ. ಅಂಬಾನಿ ಕುಟುಂಬವು ದೋಣಿ ಚಾಲಕರಿಗೆ ಮತ್ತು ಯಾತ್ರಿಕರ ಸುರಕ್ಷತೆಗಾಗಿ ಲೈಫ್ ಜಾಕೆಟ್‌ಗಳನ್ನು ಸಹ ಒದಗಿಸಿತು.

VIDEO | Maha Kumbh Mela: Reliance Industries chairperson Mukesh Ambani, along with his son Anant Ambani, daughter-in-law Radhika Merchant and other family members, took holy dip in Triveni Sangam earlier today.

(Source: Third Party)#MahaKumbhWithPTI pic.twitter.com/fnn3XStcdp

— Press Trust of India (@PTI_News) February 11, 2025

Watch Video: ಇಸ್ರೋ ಗಗನಯಾನ ಯೋಜನೆಗೆ ‘ಪ್ಯಾರಾಚೂಟ್ ಪರೀಕ್ಷೆ’ ನಡೆಸಿದ DRDO | Gaganyaan Mission

ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದುಹೋದ್ರೆ ತಪ್ಪದೇ ಈ ಕೆಲಸ ಮಾಡಿ.!

Share. Facebook Twitter LinkedIn WhatsApp Email

Related Posts

​ಭಾರತಕ್ಕೆ ಎದುರಾಗಿದೆಯೇ ಆರ್ಥಿಕ ಸಂಕಷ್ಟದ ಕಾರ್ಮೋಡ? ಇಲ್ಲಿವೆ 3 ಪ್ರಮುಖ ಎಚ್ಚರಿಕೆ ಚಿಹ್ನೆಗಳು ಮತ್ತು ನಿಮ್ಮ ತಯಾರಿ ಹೇಗಿರಲಿ?

1 Min Read

ಉತ್ತರ ಪ್ರದೇಶದಲ್ಲಿ ಪ್ರಕೃತಿ ವಿಕೋಪ: ಭೀಕರ ಬಿರುಗಾಳಿ-ಮಳೆಗೆ 60 ಬಲಿ; ಸಂತ್ರಸ್ತರಿಗೆ ತಕ್ಷಣದ ಪರಿಹಾರಕ್ಕೆ ಸಿಎಂ ಯೋಗಿ ಆದೇಶ

1 Min Read

BREAKING: ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರ ಅವಧಿ ಒಂದು ವರ್ಷ ವಿಸ್ತರಣೆ: ಕೇಂದ್ರ ಸರ್ಕಾರದ ಮಹತ್ವದ ಆದೇಶ

2 Mins Read
Recent News

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ನಾನೇ ಕೇಸರಿ ಶಾಲನ್ನು ಕೊಡುತ್ತೇನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

​ಭಾರತಕ್ಕೆ ಎದುರಾಗಿದೆಯೇ ಆರ್ಥಿಕ ಸಂಕಷ್ಟದ ಕಾರ್ಮೋಡ? ಇಲ್ಲಿವೆ 3 ಪ್ರಮುಖ ಎಚ್ಚರಿಕೆ ಚಿಹ್ನೆಗಳು ಮತ್ತು ನಿಮ್ಮ ತಯಾರಿ ಹೇಗಿರಲಿ?

State News
KARNATAKA

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

By kannadanewsnow57 KARNATAKA 2 Mins Read

ಭಾರತೀಯ ರೈಲ್ವೆ ಪ್ರಯಾಣಿಕರಿಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಚಯಿಸಿದೆ. ಈ ಹಿಂದೆ ರೈಲು ಟಿಕೆಟ್ ಬುಕ್ ಮಾಡಿದ ನಂತರ ಅದು ಕನ್ಫರ್ಮ್…

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ನಾನೇ ಕೇಸರಿ ಶಾಲನ್ನು ಕೊಡುತ್ತೇನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.