BIGG NEWS: ಕಲಬುರ್ಗಿಯಲ್ಲಿ ಅಕ್ರಮವಾಗಿ ನಾಡಪಿಸ್ತೂಲ್‌ ಹೊಂದಿದ್ದ ನಾಲ್ವರ ಬಂಧನ

ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮವಾಗಿ ನಾಡಪಿಸ್ತೂಲ್‌ ಹೊಂದಿದ್ದ ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ನಾಲ್ಕು ನಾಡಪಿಸ್ತೂಲ್‌ ಹಾಗೂ ೧೮ ಜೀವಂತ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. BIGG NEWS: 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗೆ ಮಧ್ಯಂತರ ಜಾಮೀನು   ಜಿಲ್ಲೆಯಲ್ಲಿ ನಾಡಪಿಸ್ತೂಲ್‌ ಕುರಿತು ಅಫಜಲ್ಹುರದಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ವೇಳೆ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಯಡ್ರಾಮಿ ತಾಲೂಕಿನ ಭೀಮಣ್ಣ, ಪೂಜಾರಿ, ಸಿದ್ದಪ್ಪ ದಿಗ್ಗಾಂವಿ, ಸಲೀಂ ಶಿರಸಗಿ ಬಂಧಿತರು … Continue reading BIGG NEWS: ಕಲಬುರ್ಗಿಯಲ್ಲಿ ಅಕ್ರಮವಾಗಿ ನಾಡಪಿಸ್ತೂಲ್‌ ಹೊಂದಿದ್ದ ನಾಲ್ವರ ಬಂಧನ