ಬೆಳಗಾವಿ ಸುವರ್ಣಸೌಧದ ವಿಧಾನಸಭೆಯಲ್ಲಿ ಮಹತ್ವದ ನಾಲ್ಕು ತಿದ್ದುಪಡಿ ವಿಧೇಯಕ ಮಂಡನೆ
ಬೆಳಗಾವಿ ಸುವರ್ಣಸೌಧ: ಇಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಇಂದು ನಾಲ್ಕು ತಿದ್ದುಪಡಿ ವಿಧೇಯಕಗಳನ್ನು ಮಂಡನೆ ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ (2ನೇ ತಿದ್ದುಪಡಿ) ವಿಧೇಯಕ, ಬಾಂಬೆ ಸಾರ್ವಜನಿಕ ನ್ಯಾಸ ( ಕರ್ನಾಟಕ ತಿದ್ದುಪಡಿ) ವಿಧೇಯಕ, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ(ತಿದ್ದುಪಡಿ) ವಿಧೇಯಕವನ್ನು ಇಂದಿನ ಸುವರ್ಣ ವಿಧಾನಸಭೆದಲ್ಲಿ ನಡೆಯುತ್ತಿರುವಂತ ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ … Continue reading ಬೆಳಗಾವಿ ಸುವರ್ಣಸೌಧದ ವಿಧಾನಸಭೆಯಲ್ಲಿ ಮಹತ್ವದ ನಾಲ್ಕು ತಿದ್ದುಪಡಿ ವಿಧೇಯಕ ಮಂಡನೆ
Copy and paste this URL into your WordPress site to embed
Copy and paste this code into your site to embed