BREAKING: ಧಾರವಾಡದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ನಾಲ್ವರಿಗೆ ಗಂಭೀರ ಗಾಯ

ಧಾರವಾಡ: ಜಿಲ್ಲೆಯಲ್ಲಿ ಮನೆಯಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.  ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ರೊಟ್ಟಿಗವಾಡದಲ್ಲಿ ಸಿದ್ದಲಿಂಗ ಹಿರೇಮಠ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಈ ದುರಂತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದಂತ ಸಿದ್ದಲಿಂಗಯ್ಯ ಹಿರೇಮಠ, ಪತ್ನಿ ವಿಶಾಲ ಹಿರೇಮಠ ಹಾಗೂ ಪುತ್ರ ಶ್ರೀಪಾದಯ್ಯ ಮತ್ತು ಸಿದ್ದಲಿಂಗಯ್ಯ ಅವರ ತಮ್ಮನ ಹೆಂಡತಿ ನಿರ್ಮಾಲಾ ಹಿರೇಮಠ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ನಾಲ್ವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ … Continue reading BREAKING: ಧಾರವಾಡದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ನಾಲ್ವರಿಗೆ ಗಂಭೀರ ಗಾಯ