BIGG NEWS: ಶಿವಮೊಗ್ಗದಲ್ಲಿ ನಿಲ್ಲದ ದುಷ್ಕರ್ಮಿಗಳ ಪುಂಡಾಟ : ಮತ್ತೊಬ್ಬ ವ್ಯಕ್ತಿಗೆ ಚಾಕು ಇರಿತ

ಶಿವಮೊಗ್ಗ: ನಗರದಲ್ಲಿ ಮತ್ತೆ ರಕ್ತಪಾತ ಹರಿದಿದೆ. ನಗರದ ರಾಯಲ್ ಆರ್ಕೆಡ್‌ ಹೋಟೆಲ್ ಹಿಂಭಾಗದಲ್ಲಿ ನಿನ್ನೆ ರಾತ್ರಿ ಅಶೋಕ್ ಪ್ರಭು ಎಂಬುವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. BIGG NEWS: 2ನೇ ಪೋಕ್ಸೋ ಕೇಸ್‌: ಮುರುಘಾ ಶ್ರೀಗಳ ಪೊಲೀಸ್‌ ಕಸ್ಟಡಿಗೆ ಮನವಿ   ಮೊದಲಿಗೆ ದುಷ್ಕರ್ಮಿಗಳು ಬೈಕ್‌ನಿಂದ ಅಶೋಕ್​ಗೆ ಗುದ್ದಿ ಬಳಿಕ ಆತನ ಮೊಬೈಲ್ ಕಸಿಯಲು ಯತ್ನಿಸಿದ್ದಾರೆ. ಆದ್ರೆ, ಅಶೋಕ್ ಮೊಬೈಲ್ ನೀಡಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಾಯಾಳು ಅಶೋಕ್​ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading BIGG NEWS: ಶಿವಮೊಗ್ಗದಲ್ಲಿ ನಿಲ್ಲದ ದುಷ್ಕರ್ಮಿಗಳ ಪುಂಡಾಟ : ಮತ್ತೊಬ್ಬ ವ್ಯಕ್ತಿಗೆ ಚಾಕು ಇರಿತ