Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಬೇಸಿಗೆಯಲ್ಲಿ ‘AC’ ಬಳಸೋರೇ ಎಚ್ಚರ! ದೆಹಲಿಯಲ್ಲಿ ಸ್ಪೋಟಗೊಂಡು ಒಂಬತ್ತು ಮಂದಿ ಬಲಿ, ಹಲವರಿಗೆ ಗಾಯ

03/05/2026 3:14 PM

ಮನಕಲಕುವ ಘಟನೆ: ಆರು ಜನರ ಸಂಸಾರದಲ್ಲಿ ಐವರು ಬಲಿ; ಗುರುಗ್ರಾಮದಲ್ಲಿ ತಂದೆಯಿಂದಲೇ ಮಕ್ಕಳ ಮಾರಣಹೋಮ!

03/05/2026 3:08 PM

ಎಐ ಯುಗದ ಬದುಕಿಗೆ ಜ್ಞಾನದ ಠೇವಣಿ ಬಹುಮುಖ್ಯ: ಮಾದಾರ ಚನ್ನಯ್ಯ ಗುರುಪೀಠದ ಸಿಇಒ ಎಚ್‌.ಎಸ್‌.ರಾಘವೇಂದ್ರ ಸಲಹೆ

03/05/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜ.19ರಂದು ಸೊರಬದ ಉಳವಿಯಲ್ಲಿ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಆಯೋಜನೆ
KARNATAKA

ಜ.19ರಂದು ಸೊರಬದ ಉಳವಿಯಲ್ಲಿ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಆಯೋಜನೆ

By kannadanewsnow0917/01/2026 8:31 PM

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ನಿಮ್ಮ ಎಲ್ಲಾ ರೀತಿಯ ಅನಾರೋಗ್ಯ ಸಮಸ್ಯೆಗೆ ತಪಾಸಣೆಗೆ ಒಳಪಟ್ಟು, ಚಿಕಿತ್ಸೆ ಪಡೆಯಲು ಇದೊಂದು ಸದಾವಕಾಶವಾಗಿದೆ.

ಈ ಕುರಿತಂತೆ ಶಿಬಿರದ ಸಂಚಾಲಕ ಶಿವಕುಮಾರ ಈ ಉಳವಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 19-01-2026ರಂದು ಉಳವಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೆಳಗ್ಗೆ 10.30ರಿಂದ 2 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿರುವುದಾಗಿ ತಿಳಿಸಿದ್ದಾರೆ.

ಗ್ರಾಮ ಪಂಚಾಯ್ತಿ ದೂಗೂರು ಹಾಗೂ ಉಳವಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಹಕಾರದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಶಿರಸಿಯ ಆಸ್ಮಿತೆ ಫೌಂಡೇಶನ್, ಶಿವಮೊಗ್ಗದ ಮಲೆನಾಡು ಕ್ಯಾನ್ಸರ್ ಆಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸುತ್ತಿರುವುದಾಗಿ ಹೇಳಿದ್ದಾರೆ.

ಏನೆಲ್ಲ ತಪಾಸಣೆ ಗೊತ್ತಾ?

ರಕ್ತದೊತ್ತಡ, ಮಧು ಮೇಹ ಪರೀಕ್ಷೆ, ಸಾಮಾನ್ಯ ಆರೋಗ್ಯ ತಪಾಸಣೆ, ಬಾಯಿ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತದೆ. ಇದಷ್ಟೇ ಅಲ್ಲದೇ ನುರಿತ ಮಹಿಳಾ ವೈದ್ಯರಿಂದ ಸ್ತನ ಆರೋಗ್ಯ, ಗರ್ಭಕಂಠ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಆ ಮೂಲಕ ರೋಗ ಲಕ್ಷಣಗಳನ್ನು ಮೊದಲೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆಗೆ ನೆರವಾಗುವಂತ ಕೆಲಸ ಮಾಡಲಾಗುತ್ತಿದೆ.

ಈ ಶಿಬಿರದಲ್ಲಿ ಯಾರೆಲ್ಲ ಭಾಗಿ?

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದಂತ ಫಯಾಜ್ ಅಹ್ಮದ್, ಉಪಾಧ್ಯಕ್ಷೆ ಗಂಗಮ್ಮ, ಉಳವಿಯ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸರಸ್ವತಿ ಗಣಪತಿ, ಉಪಾಧ್ಯಕ್ಷರಾದಂತ ತನ್ವೀರ್ ಅಹ್ಮದ್ ಸೇರಿದಂತೆ ಎಲ್ಲಾ ಉಳವಿ, ದೂಗೂರು ಗ್ರಾಮ ಪಂಚಾಯ್ತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಜನವರಿ.19ರಂದು ಸೊರಬ ತಾಲ್ಲೂಕಿನ ಉಳವಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿರುವಂತ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸುತ್ತಮುತ್ತಲಿನ ಗ್ರಾಮದ ಗ್ರಾಮಸ್ಥರು, ಸಾರ್ವಜನಿಕರು ಭಾಗಿಯಾಗಿ, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಆರೋಗ್ಯ ಶಿಬಿರದ ಸಂಚಾಲಕ ಶಿವಕುಮಾರ ಈ ಉಳವಿ ಮನವಿ ಮಾಡಿದ್ದಾರೆ.

ವರದಿ; ವಸಂತ ಬಿ ಈಶ್ವರೆಗೆರೆ…., ಸಂಪಾದಕರು…

BBK12: ಬಿಗ್​​ಬಾಸ್ ಕನ್ನಡ-12 ಗೆಲ್ಲಲಿರುವ ಸ್ಪರ್ಧಿಗೆ ಬಂದಿವೆ 37 ಕೋಟಿ ವೋಟ್!

ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ನಂತ್ರ 1.53 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲ

Share. Facebook Twitter LinkedIn WhatsApp Email

Related Posts

ಎಐ ಯುಗದ ಬದುಕಿಗೆ ಜ್ಞಾನದ ಠೇವಣಿ ಬಹುಮುಖ್ಯ: ಮಾದಾರ ಚನ್ನಯ್ಯ ಗುರುಪೀಠದ ಸಿಇಒ ಎಚ್‌.ಎಸ್‌.ರಾಘವೇಂದ್ರ ಸಲಹೆ

03/05/2026 2:32 PM3 Mins Read
reduce-refrigerator-electricity-bill-kannada-tips

ಫ್ರಿಡ್ಜ್ ನಲ್ಲಿ ಈ ಬಟನ್ ಒತ್ತಿದರೆ ಸಾಕು ಅರ್ಧದಷ್ಟು ಕಡಿಮೆ ಬರಲಿದೆ ಕರೆಂಟ್ ಬಿಲ್.!

03/05/2026 1:50 PM2 Mins Read

SHOCKING : ರಾಜ್ಯದಲ್ಲಿ ಘೋರ ಕೃತ್ಯ : ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ, ಮಹಿಳೆಯ ಖಾಸಗಿ ಭಾಗಕ್ಕೆ ಒದ್ದು ಕೊಂದ ಪ್ರಿಯಕರ!

03/05/2026 1:47 PM1 Min Read
Recent News

SHOCKING: ಬೇಸಿಗೆಯಲ್ಲಿ ‘AC’ ಬಳಸೋರೇ ಎಚ್ಚರ! ದೆಹಲಿಯಲ್ಲಿ ಸ್ಪೋಟಗೊಂಡು ಒಂಬತ್ತು ಮಂದಿ ಬಲಿ, ಹಲವರಿಗೆ ಗಾಯ

03/05/2026 3:14 PM

ಮನಕಲಕುವ ಘಟನೆ: ಆರು ಜನರ ಸಂಸಾರದಲ್ಲಿ ಐವರು ಬಲಿ; ಗುರುಗ್ರಾಮದಲ್ಲಿ ತಂದೆಯಿಂದಲೇ ಮಕ್ಕಳ ಮಾರಣಹೋಮ!

03/05/2026 3:08 PM

ಎಐ ಯುಗದ ಬದುಕಿಗೆ ಜ್ಞಾನದ ಠೇವಣಿ ಬಹುಮುಖ್ಯ: ಮಾದಾರ ಚನ್ನಯ್ಯ ಗುರುಪೀಠದ ಸಿಇಒ ಎಚ್‌.ಎಸ್‌.ರಾಘವೇಂದ್ರ ಸಲಹೆ

03/05/2026 2:32 PM
reduce-refrigerator-electricity-bill-kannada-tips

ಫ್ರಿಡ್ಜ್ ನಲ್ಲಿ ಈ ಬಟನ್ ಒತ್ತಿದರೆ ಸಾಕು ಅರ್ಧದಷ್ಟು ಕಡಿಮೆ ಬರಲಿದೆ ಕರೆಂಟ್ ಬಿಲ್.!

03/05/2026 1:50 PM
State News
KARNATAKA

ಎಐ ಯುಗದ ಬದುಕಿಗೆ ಜ್ಞಾನದ ಠೇವಣಿ ಬಹುಮುಖ್ಯ: ಮಾದಾರ ಚನ್ನಯ್ಯ ಗುರುಪೀಠದ ಸಿಇಒ ಎಚ್‌.ಎಸ್‌.ರಾಘವೇಂದ್ರ ಸಲಹೆ

By kannadanewsnow0903/05/2026 2:32 PM KARNATAKA 3 Mins Read

ನಾಯಕನಹಟ್ಟಿ: ಬಡ್ಡಿ ಹಾಗೂ ಜೀವನದ ಭದ್ರತೆಗೆ ಹಣವನ್ನು ಬ್ಯಾಂಕ್‌ನಲ್ಲಿ ಇರಿಸಿದಂತೆ ಎಐ ಯುಗದಲ್ಲಿ ಶಿಕ್ಷಣ ಮತ್ತು ಜ್ಞಾನವನ್ನು ಠೇವಣಿಯನ್ನಾಗಿಸಬೇಕಿದೆ ಎಂದು…

reduce-refrigerator-electricity-bill-kannada-tips

ಫ್ರಿಡ್ಜ್ ನಲ್ಲಿ ಈ ಬಟನ್ ಒತ್ತಿದರೆ ಸಾಕು ಅರ್ಧದಷ್ಟು ಕಡಿಮೆ ಬರಲಿದೆ ಕರೆಂಟ್ ಬಿಲ್.!

03/05/2026 1:50 PM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ, ಮಹಿಳೆಯ ಖಾಸಗಿ ಭಾಗಕ್ಕೆ ಒದ್ದು ಕೊಂದ ಪ್ರಿಯಕರ!

03/05/2026 1:47 PM

ಬೆಂಗಳೂರಲ್ಲಿ ಬೈಕ್ ತೆಗೆದುಕೊಂಡು ಹೋಗಿದ್ದಕ್ಕೆ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!

03/05/2026 1:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.