ಶಿವಮೊಗ್ಗದ ‘ಫ್ರೀಡಂ ಪಾರ್ಕ್’ಗೆ ‘ಅಲ್ಲಮಪ್ರಭು’ ಹೆಸರಿಡುತ್ತೇವೆ- ಸಿಎಂ ಸಿದ್ಧರಾಮಯ್ಯ ಘೋಷಣೆ

ಶಿವಮೊಗ್ಗ: ನಗರದಲ್ಲಿನ ಫ್ರೀಡಂ ಪಾರ್ಕ್ ಗೆ ಈವರೆಗೆ ಯಾವುದೇ ಹೆಸರಿಟ್ಟಿರಲಿಲ್ಲ. ಇಂತಹ ಪಾರ್ಕಿಗೆ ಅಲ್ಲಮ ಪ್ರಭು ಅವರ ಹೆಸರಿಡೋದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಯುವನಿಧಿ ಯೋಜನೆಗೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಅಲ್ಲಮಪ್ರಭು ಅವರಿಂದಲೇ ಇಲ್ಲಿ ಪ್ರಜಾಪ್ರಭುತ್ವ ಸ್ಥಾಪನೆ ಆಯಿತು: ಫ್ರೀಡಂಪಾರ್ಕಿಗೆ ಅಲ್ಲಮ ಪ್ರಭು ಹೆಸರು ಇಡೋದಾಗಿ ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ … Continue reading ಶಿವಮೊಗ್ಗದ ‘ಫ್ರೀಡಂ ಪಾರ್ಕ್’ಗೆ ‘ಅಲ್ಲಮಪ್ರಭು’ ಹೆಸರಿಡುತ್ತೇವೆ- ಸಿಎಂ ಸಿದ್ಧರಾಮಯ್ಯ ಘೋಷಣೆ