BIGG NEWS: ಸ್ವಾತಂತ್ರ್ಯ ಕಾಂಗ್ರೆಸ್ ಕೊಟ್ಟಿದ್ದು; ಸ್ವಾತಂತ್ರ್ಯ ಅಮೃತಮಹೋತ್ಸವನ್ನು ಸಂಭ್ರಮಿಸೋಣ- ಡಿ.ಕೆ ಶಿವಕುಮಾರ್‌

ಮಂಡ್ಯ: ಸ್ವಾತಂತ್ರ್ಯವನ್ನ ಕಾಂಗ್ರೆಸ್ ಕೊಟ್ಟಿದ್ದು.ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಗೀತೆ ಮೇಲೆ ನಮಗೆ ಹಕ್ಕು ಜಾಸ್ತಿ.ನಮ್ಮ ನಾಯಕರುಗಳ ತ್ಯಾಗ, ಹೋರಾಟ, ಬಲಿದಾನದಿಂದ ಸ್ವಾತಂತ್ರ್ಯ ಬಂತು. ಹೀಗಾಗಿ 75ನೇ ಸ್ವಾತಂತ್ರ್ಯ ಅಮೃತಮಹೋತ್ಸವನ್ನು ಸಂಭ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. BIGG NEWS: ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಭೆ; ಪ್ರವೀಣ್‌ ಹತ್ಯೆಯ ಪ್ರಮುಖ ಹಂತಕನ ಬಂಧನ ಕುರಿತು ಚರ್ಚೆ   ಜಿಲ್ಲೆಯಲ್ಲಿ ಮಾತನಾಡಿದ ಅವರು, ಒಂದು ಲಕ್ಷಕ್ಕೂ ಹೆಚ್ಚು ಜನ ರಾಷ್ಟ್ರ ಧ್ವಜ ಹಿಡಿಯಲಿದ್ದಾರೆ.ನಾವು ಕಾರ್ಯಕ್ರಮ ಘೋಷಣೆ ಮಾಡಿದ … Continue reading BIGG NEWS: ಸ್ವಾತಂತ್ರ್ಯ ಕಾಂಗ್ರೆಸ್ ಕೊಟ್ಟಿದ್ದು; ಸ್ವಾತಂತ್ರ್ಯ ಅಮೃತಮಹೋತ್ಸವನ್ನು ಸಂಭ್ರಮಿಸೋಣ- ಡಿ.ಕೆ ಶಿವಕುಮಾರ್‌